ಬಾಗ್ದಾದ್: ಅಪರಿಚಿತ ಬಂದೂಕುಧಾರಿಯ ಗುಂಡಿನ ದಾಳಿಗೆ 16 ಮಂದಿ ಬಲಿಯಾಗಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ.
ಇರಾಕ್ ರಾಜಧಾನಿ ಬಾಗ್ದಾದ್ ಮಧ್ಯಭಾಗದ ಅಲ್-ಖಲಾನಿ ಸ್ಕ್ವೇರ್ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದವರ ಮೇಲೆ ಅಪರಿಚಿತ ಬಂದೂಕುಧಾರಿ ಗುಂಡಿನ ದಾಳಿ ನಡೆಸಿದ್ದಾನೆ. ದಾಳಿಗೆ ಕಾರಣ ತಿಳಿದುಬಂದಿಲ್ಲ ಎಂದು ಇರಾಕ್ ಅಧಿಕಾರಿಗಳು ತಿಳಿಸಿದ್ದಾರೆ.
ಯುದ್ಧ ಮತ್ತಿತರ ಕಾರಣಗಳಿಂದ ಹದಗೆಟ್ಟಿರುವ ಆರ್ಥಿಕ ವ್ಯವಸ್ಥೆ ಸುಧಾರಿಸುವಂತೆ ಒತ್ತಾಯಿಸಿ ಇರಾಕ್ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಮತ್ತಷ್ಟು ಸುದ್ದಿಗಳು
ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪುಲ್ವಾಮಾ ದಾಳಿಗಿಂತ ಹತ್ತು ಪಟ್ಟು ಪ್ರಬಲ!
newsics.c com ಶಿವಮೊಗ್ಗ: ಇಲ್ಲಿನ ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪುಲ್ವಾಮಾ ದಾಳಿಗಿಂತ ಹತ್ತು ಪಟ್ಟು ಪ್ರಬಲವಾಗಿತ್ತು.ಪುಲ್ವಾಮ ದಾಳಿಗೆ ಉಗ್ರರು ಬಳಸಿದ್ದ ಸ್ಫೋಟಕಕ್ಕಿಂತಲೂ ಹತ್ತು ಪಟ್ಟು ಹೆಚ್ಚು ಸ್ಪೋಟಕ ಸಾಮಗ್ರಿಗಳನ್ನು...
ಕ್ಷೀಣಿಸಿದ ಲಾಲೂ ಆರೋಗ್ಯ; ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
newsics.com ರಾಂಚಿ(ಬಿಹಾರ): ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ವಿಷಮಿಸಿದ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಶ್ವಾಸಕೋಶದ ಸೋಂಕಿಗೆ ತುತ್ತಾಗಿರುವ ಅವರು...
ಪ್ರಸಿದ್ಧ ನಿರೂಪಕ ಲ್ಯಾರಿ ಕಿಂಗ್ ಇನ್ನಿಲ್ಲ
newsics.com
ಅಮೆರಿಕ: ಖ್ಯಾತ ಟಾಕ್ ಶೋ ನಿರೂಪಕ ಲ್ಯಾರಿ ಕಿಂಗ್( 87) ಇಂದು ನಿಧನರಾದರು.
ಓರಾ ಮೀಡಿಯಾದ ಲಾಸ್ ಏಂಜಲೀಸ್'ನ ಸೀಡರ್-ಸಿನಾಯ್ ವೈದ್ಯಕೀಯ ಕೇಂದ್ರದಲ್ಲಿ ಕಿಂಗ್ ನಿಧನರಾದರು. ಈ ಕುರಿತು ಲ್ಯಾರಿ ಅವರ ಟ್ವಿಟರ್ ಖಾತೆಯಲ್ಲಿ...
ಲಾಲೂ ಆರೋಗ್ಯ ಮತ್ತಷ್ಟು ಗಂಭೀರ; ಏಮ್ಸ್’ಗೆ ದಾಖಲು ಸಾಧ್ಯತೆ
newsics.com ರಾಂಚಿ(ಬಿಹಾರ): ಜೈಲು ಶಿಕ್ಷೆ ಅನುಭವಿಸುತ್ತಿರುವ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಏಮ್ಸ್ ಗೆ ದಾಖಲು ಮಾಡುವ ಸಾಧ್ಯತೆ...
60 ರಾಷ್ಟ್ರಗಳಲ್ಲಿ ಹೊಸ ಕೊರೋನಾ; 93 ಸಾವಿರ ಮಂದಿ ಸಾವು
newsics.com ಜಿನೆವಾ: ಬ್ರಿಟನ್ನಲ್ಲಿ ಪತ್ತೆಯಾದ ರೂಪಾಂತರಿ ಕೊರೋನಾ ವೈರಸ್ ಜಗತ್ತಿನ 60 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ.ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿಕೆ...
ಡೊನಾಲ್ಡ್ ಟ್ರಂಪ್ ಸಂಸಾರದಲ್ಲಿ ಬಿರುಗಾಳಿ?
Newsics.com
ವಾಷಿಂಗ್ಟನ್: ಅಮೆರಿಕದ ನಿರ್ಗಮನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಸಾರದಲ್ಲಿ ಭಾರಿ ಬಿರುಗಾಳಿ ಎದ್ದಿದೆ ಎಂದು ವರದಿಯಾಗಿದೆ. ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಕೂಡಲೇ ಟ್ರಂಪ್ ಪತ್ನಿ ಮೆಲನಿಯಾ ಟ್ರಂಪ್, ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ವೇತ...
ಒಂದೇ ದಿನ 14,256 ಜನರಿಗೆ ಕೊರೋನಾ ಸೋಂಕು,152 ಮಂದಿ ಸಾವು
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 14, 256 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.39,684 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ...
ಲಂಡನ್ ನಲ್ಲಿ ಆಶ್ರಯ ಕೋರಿ ವಿಜಯ ಮಲ್ಯ ಅರ್ಜಿ
Newsics.com
ಲಂಡನ್: ಭಾರತಕ್ಕೆ ಗಡೀಪಾರು ಭೀತಿ ಎದುರಿಸುತ್ತಿರುವ ದಿವಾಳಿ ಉದ್ಯಮಿ ವಿಜಯ ಮಲ್ಯ ಆಶ್ರಯ ಕೋರಿ ಬ್ರಿಟನ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಮಲ್ಯ ಪರ ವಕೀಲ ಫಿಲಿಪ್ ಮೈಕಲ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.
ಭಾರತದ ಬ್ಯಾಂಕ್...
Latest News
ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪುಲ್ವಾಮಾ ದಾಳಿಗಿಂತ ಹತ್ತು ಪಟ್ಟು ಪ್ರಬಲ!
newsics.c com ಶಿವಮೊಗ್ಗ: ಇಲ್ಲಿನ ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪುಲ್ವಾಮಾ ದಾಳಿಗಿಂತ ಹತ್ತು ಪಟ್ಟು ಪ್ರಬಲವಾಗಿತ್ತು.ಪುಲ್ವಾಮ ದಾಳಿಗೆ ಉಗ್ರರು ಬಳಸಿದ್ದ ಸ್ಫೋಟಕಕ್ಕಿಂತಲೂ...
Home
400 ಅಡಿ ಆಳಕ್ಕೆ ಉರುಳಿದ ವಾಹನ; 6 ಮಂದಿ ಸಾವು, 18 ಜನರಿಗೆ ಗಾಯ
NEWSICS -
newsics.com ಮುಂಬೈ: ಮಹಾರಾಷ್ಟ್ರದ ನಂದರ್ಬಾರ್ ಜಿಲ್ಲೆಯಲ್ಲಿ ಪ್ರಯಾಣಿಕ ವಾಹನವೊಂದು 400 ಅಡಿ ಆಳದ ಕಮರಿಗೆ ಉರುಳಿದ್ದರಿಂದ 6 ಮಂದಿ ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳ ಪೈಕಿ 7 ಮಂದಿಯ ಸ್ಥಿತಿ...
ಪ್ರಮುಖ
ಕ್ಷೀಣಿಸಿದ ಲಾಲೂ ಆರೋಗ್ಯ; ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
NEWSICS -
newsics.com ರಾಂಚಿ(ಬಿಹಾರ): ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ವಿಷಮಿಸಿದ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಶ್ವಾಸಕೋಶದ ಸೋಂಕಿಗೆ ತುತ್ತಾಗಿರುವ ಅವರು...