ಅಮೆರಿಕ: ಮಾರ್ಸ್ ನೆಲದಲ್ಲಿ ಕ್ರಿಮಿ ಕೀಟ, ಉರಗಗಳಿರುವ ಕುರುಹು ಪತ್ತೆಯಾಗಿದೆ.
ನಾಸಾ ಕಳುಹಿಸಿರುವ ಕ್ಯೂರಿಸಿಟಿ ರೋವರ್ ಎಂಬ ರೋಬೋ ಉಪಕರಣವು ಮಾರ್ಸ್ ನೆಲವನ್ನು ಜಾಲಾಡುತ್ತಿದೆ. ಈ ರೋವರ್ ಅಲ್ಲಿನ ಫೋಟೋಗಳನ್ನು ಕ್ಲಿಕ್ಕಿಸುವುದೂ ಸೇರಿದಂತೆ ಹಲವು ಕಾರ್ಯಗಳನ್ನು ಮಾಡುತ್ತಿದೆ. ರೋವರ್ ಕಳುಹಿಸಿರುವ ಫೋಟೋಗಳನ್ನು ವಿಜ್ಞಾನಿಗಳು ಕುತೂಹಲದಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ,
ಹಲವು ವರ್ಷಗಳಿಂದ ಮಂಗಳ ಗ್ರಹದ ನೆಲದ ಫೋಟೋಗಳನ್ನು ಅಧ್ಯಯನ ಮಾಡುತ್ತಿರುವ ಓಹಿಯೋ ವಿಶ್ವವಿದ್ಯಾಲಯದ ವಿಜ್ಞಾನಿ ವಿಲಿಯಮ್ ರೋಮೋಸರ್ ಎಂಬುವರು ಹಲವು ಸುಳಿವುಗಳನ್ನು ಪತ್ತೆ ಮಾಡಿದ್ದಾರೆ. ಜೀವಂತ ಇರುವ ಕ್ರಿಮಿ ಕೀಟಗಳು ಅವರ ಕಣ್ಣಿಗೆ ಬಿದ್ದಿವೆ. ಹಾಗೆಯೇ, ಕ್ರಿಮಿಕೀಟಗಳ ಪಳೆಯುಳಿಕೆಗಳೂ ಕಂಡುಬಂದಿವೆ. ಜೇನು ಹುಳು ಹೋಲಿಕೆ ಇರುವ ಕೀಟ; ಹಲ್ಲಿಯಂತಹ ಉರಗ ಇತ್ಯಾದಿಯನ್ನು ಹೋಲುವ ವಸ್ತುಗಳು ಕಂಡಿವೆ.
newsics.com
ವಾಷಿಂಗ್ಟನ್: ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಾಸ್ಕ್ ಮತ್ತೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. LMVH ಷೇರುಗಳ ಕುಸಿತ ಕಂಡ ನಂತರ ಖ್ಯಾತ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ, ಮಾಸ್ಕ್...
newsics.com
ಕೌಲಾಲಂಪುರ: ಭೀಕರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಪಾಕಿಸ್ತಾನಕ್ಕೆ ದೊಡ್ಡ ಅವಮಾನವೊಂದು ಎದುರಾಗಿದೆ. ಗುತ್ತಿಗೆ ಹಣ ನೀಡಿಲ್ಲ ಎಂದು ಹೇಳಿ ಪಾಕಿಸ್ತಾನದ ಪ್ಯಾಸೆಂಜರ್ ವಿಮಾನವನ್ನು ಮಲೇಷ್ಯಾದ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ಗೆ ಸೇರಿದ...
newsics.com
ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ.
ಮೊದಲು...
newsics.com
ಆಸ್ಟ್ರೇಲಿಯಾ: ಸೋಶಿಯಲ್ ಮೀಡಿಯಾ ಟ್ರೆಂಡ್ ವೈರಲ್ ಆಗಿದ್ದು, ಆಸ್ಟ್ರೇಲಿಯಾದಲ್ಲಿ 13 ವರ್ಷದ ಬಾಲಕಿಯೊಬ್ಬಳು ಸಾವು ಕಂಡಿದ್ದಾಳೆ.
ಆಸ್ಟ್ರೇಲಿಯಾದಲ್ಲಿ 13 ವರ್ಷದ ಬಾಲಕಿ ಎಸ್ರಾ ಹೇಯ್ನೆಸ್, ಈ ಸೋಶಿಯಲ್ ಮೀಡಿಯಾ ಟ್ರೆಂಡ್ಗೆ ಬಲಿಯಾಗಿದ್ದಾಳೆ. ಜನರ ಪ್ರಾಣಕ್ಕೆ...
newsics.com
ಸ್ವಚ್ಛತೆಯ ವಿಷಯಕ್ಕೆ ಬಂದರೆ ಸಿಂಗಾಪುರ ಅಗ್ರಸ್ಥಾನದಲ್ಲಿದೆ. ಸಿಂಗಾಪುರ ದೇಶದ ಸ್ವಚ್ಛತೆಯನ್ನು ಕಂಡರೆ ಜನರು ಬೆರಗಾಗುವುದು ನಿಶ್ಚಿತ. ಆದರೆ ಸಿಂಗಾಪುರದಲ್ಲಿ ಚೂಯಿಂಗ್ ಗಮ್ ತಿನ್ನುವಂತಿಲ್ಲ. ಇದೇನಪ್ಪಾ ವಿಚಿತ್ರ ಚೂಯಿಂಗ್ ಗಮ್ ತಿನ್ನಬಾರದೇ? ಎಂದು ನಿಮ್ಮಲ್ಲಿ...
newsics.com
ಶಾಂಘೈ: ಕಳೆದ 100 ವರ್ಷಗಳಲ್ಲೇ ಅತಿ ಹೆಚ್ಚಿನ ತಾಪಮಾನ ಚೀನಾದ ಶಾಂಘೈನಲ್ಲಿ ಸೋಮವಾರ ದಾಖಲಾಗಿದೆ.
ಚೀನಾ ಹವಾಮಾನ ಇಲಾಖೆ ಈ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 1.09ರ ಸಮಯದಲ್ಲಿ ಶುಯಿಜಿ ಮೆಟ್ರೊ ನಿಲ್ದಾಣದಲ್ಲಿ...
newsics.com
ಚೀನಾ: ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣಕ್ಕೆ ಸಿಬ್ಬಂದಿ ಕಾರ್ಯಾಚರಣೆಯ ಭಾಗವಾಗಿ ಮಂಗಳವಾರ ಮೇ 30ರಂದು ಇದೇ ಮೊದಲ ಬಾರಿಗೆ ಚೀನಾ ನಾಗರಿಗ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತಿದೆ ಎಂದು ಇಲ್ಲಿಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಈವರೆಗೆ ಬಾಹ್ಯಾಕಾಶಕ್ಕೆ...
newsics.com
ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...
newsics.com
ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.
ಪ್ಲಾಟ್ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...
newsics.com
ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....