ವಾಷಿಂಗ್ಟನ್: ಮೈಸೂರಿನ ಕುವೆಂಪು ನಗರದ ಎಂಜಿನಿಯರಿಂಗ್ ವಿದ್ಯಾರ್ಥಿ ಅಭಿಷೇಕ್ ಭಟ್ ಹತ್ಯೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಆರೋಪಿಯನ್ನು 42 ವರ್ಷದ ಎರಿಕ್ ಟರ್ನರ್ ಎಂದು ಗುರುತಿಸಲಾಗಿದೆ. ಒಂದುವರೆ ವರ್ಷದ ಹಿಂದೆ ಎಂಜಿನಿಯೆರಿಂಗ್ ಉನ್ನತ ಶಿಕ್ಷಣಕ್ಕೆ ಅಭಿಷೇಕ್ ಅಮೆರಿಕಕ್ಕೆ ತೆರಳಿದ್ದರು. ಕ್ಯಾಲಿಫೋರ್ನಿಯಾದ ಸ್ಯಾನ್ ಬರ್ನಾಡ್ ಡಿನೋ ಕಾಲೇಜಿನಲ್ಲಿ ಎಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದರು. ವಾರಾಂತ್ಯದಲ್ಲಿ ಅಭಿಷೇಕ್ ಹೊಟೇಲೊಂದರಲ್ಲಿ ಪಾರ್ಟ್ ಟೈಮ್ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಟರ್ನ್ ರ್ ಅಭಿಷೇಕ್ ಜತೆ ವಾಗ್ವಾದಕ್ಕಿಳಿದು ಬಳಿಕ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಅಭಿಷೇಕ್ ತಂದೆ ಮೈಸೂರಿನಲ್ಲಿ ಯೋಗ ಶಿಕ್ಷಕರಾಗಿದ್ದಾರೆ
ಮತ್ತಷ್ಟು ಸುದ್ದಿಗಳು
ಈಕೆಯನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯಬಹುದೇ?
newsics.com
ಮಾಲ್ಡೋವಾ(ಯುರೋಪ್): ಈಕೆ ಮಾಲ್ಡೋವಾ ಅಧ್ಯಕ್ಷೆ ಮೈಯಾ ಸಾಂಡು. ಐಷಾರಾಮಿ ಜೀವನದಿಂದ ಬಲು ದೂರ. ತಮ್ಮ ಸರಳತೆ ಹಾಗೂ ಮಿತವ್ಯಯದ ಗುಣಕ್ಕಾಗಿಯೇ ಅವರು ಹೆಚ್ವು ಪ್ರಸಿದ್ಧರಾಗಿದ್ದಾರೆ.
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಬಳಿಕ ಬಹಳ ಸಂಯಮದ, ಸರಳ...
ಇಂಡೋನೇಷ್ಯಾ ಕರಾವಳಿಯಲ್ಲಿ ಮುಳುಗಿದ ದೋಣಿ: 26 ಮಂದಿ ಕಣ್ಮರೆ
newsics.com
ಇಂಡೋನೇಷ್ಯಾದ ಕರಾವಳಿ ತೀರದಲ್ಲಿ ಇಂಧನ ಖಾಲಿಯಾಗಿ ದೋಣಿಯು ಮುಳುಗಿದ ಪರಿಣಾಮ 26 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಸುಲವೆಸಿ ಹಾಗೂ ಬೋರ್ನಿಯಾ ದ್ವೀಪಗಳನ್ನು ಬೇರ್ಪಡಿಸುವ ಮಕಾಸ್ಸರ್ ಜಲಸಂಧಿಯಲ್ಲಿ ಈ ಘಟನೆ ಸಂಭವಿಸಿದೆ. ಈ ದೋಣಿಯಲ್ಲಿ...
ಕೊರೊನಾ ಸೋಂಕಿಗೆ ಒಳಗಾದವರ ಮೂಳೆಗೆ ಹಾನಿ : ಅಧ್ಯಯನ
newsics.com
ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಮೂಳೆಗೆ ತೀವ್ರ ಹಾನಿ ಉಂಟಾಗಬಹುದು ಎಂದು ಹೊಸ ಅಧ್ಯಯನವು ಹೇಳಿದೆ. ಈ ಸಮಸ್ಯೆಯು ಸೋಂಕಿನ ಅವಧಿ ಮಾತ್ರವಲ್ಲದೇ ಸೋಂಕಿನಿಂದ ಗುಣವಾದ ಮೇಲೂ ಕಾಡಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಹಾಂಕಾಂಗ್ ವಿಶ್ವ...
ಏರ್ಪೋರ್ಟ್ನ ಪರದೆಗಳ ಮೇಲೆ ನೀಲಿ ಚಿತ್ರ ಪ್ರದರ್ಶಿಸಿದ ಹ್ಯಾಕರ್ಸ್!
newsics.com
ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿರುವ ವಿಮಾನ ನಿಲ್ದಾಣವನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿಮಾನ ನಿಲ್ದಾಣದ ಪರದೆಗಳ ಮೇಲೆ ಪೋರ್ನ್ ವಿಡಿಯೋಗಳನ್ನು ಪ್ರದರ್ಶಿಸಿದ್ದಾರೆ.
ಬ್ರೆಜಿಲ್ನ ಏರ್ಪೋರ್ಟ್ ಆಪರೇಟರ್ ಆಗಿರುವ ಇನ್ಫ್ರಾರೋ ಮಾನಿಟರ್ಗಳಲ್ಲಿ ಖಾಸಗಿ ಕಂಪನಿಗಳ ಜಾಹೀರಾತುಗಳನ್ನು...
ರಾಯಲ್ ಸೆಣಸಾಟದಲ್ಲಿ ಸೋತ ಬೆಂಗಳೂರು: ಮತ್ತೆ ಕೈ ತಪ್ಪಿದ ‘ ಕಪ್ ‘
newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...
ವಂದಿತಾ ಶರ್ಮಾ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ
newsics.com
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ ಅವರು ರಾಜ್ಯ...
ನದಿಗೆ ಉರುಳಿದ ಸೇನಾ ವಾಹನ: 7 ಯೋಧರ ಸಾವು, ಹಲವರಿಗೆ ಗಾಯ
newsics.com
ಜಮ್ಮು-ಕಾಶ್ಮೀರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.
ಶುಕ್ರವಾರ (ಮೇ 27) ಲಡಾಖ್ನ ಟುರ್ ಟುಕ್ ಸೆಕ್ಟರ್ನಲ್ಲಿ ಈ ದುರಂತ ಸಂಭವಿಸಿದೆ.
26...
ಕಾಡಿನಲ್ಲಿ ಪ್ಲಾಸ್ಟಿಕ್ ಸಂಗ್ರಹಣೆಯಾಗಲು ಆನೆಗಳೇ ಕಾರಣ : ಅಧ್ಯಯನ
newsics.com
ಕೆಲವು ಏಷ್ಯನ್ ಆನೆಗಳು ನಾಚಿಕೆ ಸ್ವಭಾವವನ್ನು ಹೊಂದಿರುವುದರಿಂದ ಎಲ್ಲರೆದುರು ಆಹಾರವನ್ನು ಸೇವಿಸಲು ನಾಚಿಕೆ ಪಡುತ್ತವೆ. ಹೀಗಾಗಿ ತಮ್ಮ ಅರಣ್ಯದ ಆವಾಸ ಸ್ಥಾನಗಳ ಅಂಚಿನಲ್ಲಿ ಇರುವ ಮಾನವ ವಸಾಹತುಗಳ ಸಮೀಪದಲ್ಲಿರುವ ಕಸದ ತೊಟ್ಟಿಗಳಿಗೆ ನುಗ್ಗಿ...
Latest News
ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಡಿಯೋ ಕಡ್ಡಾಯ: ದೆಹಲಿ ಹೈಕೋರ್ಟ್
newsics.com
ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ...
Home
ಎಂ.ಕರುಣಾನಿಧಿ ಕಂಚಿನ ಪ್ರತಿಮೆ ಅನಾವರಣ
newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...
ನ್ಯೂಸ್
ಜಾಕ್ವೆಲಿನ್ ಫರ್ನಾಂಡಿಸ್ಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ
newsics.com
ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ.
ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ...