Saturday, December 2, 2023

ಗಿಡಗಳು ರಾತ್ರಿ ಆಮ್ಲಜನಕ ಬಿಡುಗಡೆ!; ಮತ್ತೆ ಟ್ರೋಲಾದ ಇಮ್ರಾನ್ ಖಾನ್

Follow Us

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮತ್ತೆ ಟ್ರೋಲ್ ಗೆ ಗುರಿಯಾಗಿದ್ದಾರೆ. ಈ ಬಾರಿ ಸಸ್ಯಗಳ ಕುರಿತಂತೆ ಇಮ್ರಾನ್ ಖಾನ್ ಮಾತು ಇದಕ್ಕೆ ಕಾರಣ. ಪಾಕ್ ಪತ್ರಕರ್ತರಾದ ನೈಲಾ ಇನ್ಸಾತ್ ಇಮ್ರಾನ್ ಖಾನ್ ವೀಡಿಯೋ ಶೇರ್ ಮಾಡಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಖಾನ್, ಶೇಕಡ 75ರಷ್ಟಿದ್ದ ಅರಣ್ಯ ಕಳೆದ ಹತ್ತು ವರ್ಷಗಳಲ್ಲಿ ಭಾರೀ ಪ್ರಮಾಣದಲ್ಲಿ ನಾಶವಾಗಿದೆ. ಮರಗಳು ರಾತ್ರಿ ಇಂಗಾಲವನ್ನು ಹೀರಿ ಆಮ್ಲಜನಕವನ್ನು ಬಿಡುಗಡೆ ಮಾಡುತ್ತಿವೆ ಎಂದಿದ್ದಾರೆ.  ಇದು ತಪ್ಪಾದ ಹೇಳಿಕೆಯಾಗಿದೆ. ಸೂರ್ಯನ ಕಿರಣಗಳ ಶಕ್ತಿಯಿಂದ ನೆರವಿನಿಂದ ಮರಗಳು ಹಗಲಿನಲ್ಲಿ ಇಂಗಾಲವನ್ನು ಹೀರಿ ಆಮ್ಲಜನಕ  ಬಿಡುಗಡೆ ಮಾಡುತ್ತಿವೆ.  ಪ್ರಾಥಮಿಕ ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಇದನ್ನು ಹೇಳಿಕೊಡಲಾಗುತ್ತಿದೆ. ಪಾಪ  ಇದು ಪಾಕ ಪ್ರಧಾನಿಗೆ ತಿಳಿದಿಲ್ಲ ಎಂದ ನೆಟ್ಟಿಗರು ಕಾಲೆಳೆದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!