ಪೇಶಾವರ: ಪಾಕಿಸ್ತಾನ ಮತ್ತೊಂದು ಹಿಂದೂ ದೇವಸ್ಥಾನದ ಬಾಗಿಲು ತೆರೆಯಲು ನಿರ್ಧರಿಸಿದೆ. ಪೇಶಾವರದಲ್ಲಿರುವ ಪಂಚ ತೀರ್ಥ ದೇವಸ್ಥಾನದ ಬಾಗಿಲು ತೆರೆಯಲು ಪಾಕಿಸ್ತಾನ ನಿರ್ಧರಿಸಿದೆ. ಇದೀಗ ದೇವಸ್ಥಾನ ಪರಿಸರದಲ್ಲಿ ಶುಚಿತ್ವ ಕಾರ್ಯ ನಡೆಯುತ್ತಿದೆ ಎಂದು ವರದಿಯಾಗಿದೆ. ಮಹಾ ಭಾರತದ ವೇಳೆ ಅಜ್ಞಾತವಾಸ ಸಂದರ್ಭದಲ್ಲಿ ಪಾಂಡವರು ಇಲ್ಲಿ ತಂಗಿದ್ದರು ಎಂಬ ನಂಬಿಕೆಯಿದೆ. . ದೇಶ ವಿಭಜನೆ ಬಳಿಕ ಪೇಶಾವರದಲ್ಲಿರುವ ಈ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗಿತ್ತು.
ಮತ್ತಷ್ಟು ಸುದ್ದಿಗಳು
ಜಪಾನಿನಲ್ಲಿ ಸಮುದ್ರಕ್ಕೆ ಅಪ್ಪಳಿಸಿದ ಅಮೆರಿಕ ಸೇನಾ ವಿಮಾನ: 8 ಸಿಬ್ಬಂದಿ ಸಾವು
newsics.com
ವಾಷಿಂಗ್ಟನ್: ಅಮೆರಿಕದ Osprey ಮಿಲಿಟರಿ ವಿಮಾನವೊಂದು ಜಪಾನಿನ ಯಕುಶಿಮಾ ದ್ವೀಪದ ಬಳಿ ಪತನಗೊಂಡಿದ್ದು, ಅದರಲ್ಲಿದ್ದ 8 ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯ ಕಾಲಮಾನ ಮಧ್ಯಾಹ್ನ 02:47 ಗಂಟೆಗೆ ವಿಮಾನ ಯಕುಶಿಮಾ ದ್ವೀಪದಲ್ಲಿ...
ಮಹಿಳೆ ಕೊಲೆಗೈದು ಹೃದಯವನ್ನು ಸಾಂಬಾರ್ ಮಾಡಿ ಮನೆಯವರಿಗೆ ಬಡಿಸಿದ ಹಂತಕ!
newsics.com
ವಾಷಿಂಗ್ಟನ್: ಕೊಲೆ ಮಾಡಿದ ನಂತರ ಶವ ಕತ್ತರಿಸಿ ಹೃದಯವನ್ನು ತರಕಾರಿ ಜತೆ ಬೇಯಿಸಿ ಸಾಂಬಾರ್ ಮಾಡಿ ಮನೆಯವರಿಗೆ ಬಡಿಸಿರುವ ವಿಚಿತ್ರ ಮತ್ತು ಭಯಾನಕ ಘಟನೆ ಅಮೆರಿಕದ ಒಕ್ಲಹೋಮದಲ್ಲಿ ನಡೆದಿದೆ.
ಒಕ್ಲಹೋಮ ರಾಜ್ಯದಲ್ಲಿ ತ್ರಿವಳಿ ಕೊಲೆಯ...
ಚೀನಾದಲ್ಲಿ ವಿಚಿತ್ರ ಸಂಪ್ರದಾಯ; ಒಂದೇ ದಿನದ ವ್ಯಾಲಿಡಿಟಿ ಇರೋ ಮದುವೆ!
newsics.com
ಚೀನಾ: ವಿಚಿತ್ರವಾದ ಮದುವೆ ಸಂಪ್ರದಾಯವಿದೆ. ಅಲ್ಲಿ ಕೆಲವು ಪ್ರದೇಶಗಳಲ್ಲಿ ಮದುವೆ 24 ಗಂಟೆಗಳವರೆಗೆ ಮಾತ್ರ ಮಾನ್ಯವಾಗಿರುತ್ತದೆ.
ಚೀನಾದಲ್ಲಿ ಬಡತನದಿಂದಾಗಿ, ಮದುವೆಯ ಸಮಯದಲ್ಲಿ ತಮ್ಮ ಸೊಸೆಗೆ ಉಡುಗೊರೆ ಮತ್ತು ಹಣವನ್ನು ನೀಡಲು ಸಾಧ್ಯವಾಗದ ಜನರು ಮದುವೆಯಾಗುವುದಿಲ್ಲ....
ಕಾರ್ಗೊ ಹಡಗು ಮುಳುಗಡೆ: ಭಾರತೀಯರೂ ಸೇರಿ 13 ಜನ ನಾಪತ್ತೆ
newsics.com
ಅಥೇನ್ಸ್: ಉಪ್ಪು ಸಾಗಿಸುತ್ತಿದ್ದ ಹಡಗೊಂದು ಭಾನುವಾರ ಗ್ರೀಸ್ ನ ಲೆಸ್ಬೋಸ್ ದ್ವೀಪದ ಬಳಿ ಮುಳುಗಡೆಯಾಗಿದೆ. ಅದರಲ್ಲಿದ್ದ 14 ಸಿಬ್ಬಂದಿಯ ಪೈಕಿ ಒಬ್ಬರನ್ನು ಹೊರತುಪಡಿಸಿ ಇನ್ನೆಲ್ಲರೂ ಕಾಣೆಯಾಗಿದ್ದಾರೆ ಎಂದು ಗ್ರೀಸ್ ನ ಕರಾವಳಿ ಕಾವಲುಪಡೆ...
ಖಾಸಗಿ ಜೆಟ್ನಲ್ಲಿ ಉದ್ಯಮಿ ಮಗಳ ಮದುವೆ: ವಿಡಿಯೋ ವೈರಲ್
newsics.com
ದುಬೈ: ಅನಿವಾಸಿ ಭಾರತೀಯ ಉದ್ಯಮಿಯೊಬ್ಬರು ತಮ್ಮ ಮಗಳ ಮದುವೆಯನ್ನು ಖಾಸಗಿ ಜೆಟ್ ವಿಮಾನದಲ್ಲಿ ನಡೆಸುವ ಮೂಲಕ ಸುದ್ದಿಯಾಗಿದ್ದಾರೆ.
ಯುಎಇ ಮೂಲದ ಭಾರತೀಯ ಉದ್ಯಮಿ ದಿಲೀಪ್ ಪೋಪ್ಲಿ ಎಂಬುವರು ತಮ್ಮ ಮಗಳ ಮದುವೆಯನ್ನು ಖಾಸಗಿ ಜೆಟ್...
27ನೇ ವಿಶ್ವ ಬಿಲಿಯರ್ಡ್ಸ್ ಕಿರೀಟ ಮುಡಿಗೇರಿಸಿಕೊಂಡ ಪಂಕಜ್ ಅಡ್ವಾಣಿ
newsics.com
ದೋಹಾ: ಭಾರತದ ತಾರಾ ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ ವಿಶ್ವ ಕಿರೀಟದ ಗಳಿಕೆಯನ್ನು 27ಕ್ಕೆ ಹೆಚ್ಚಿಸಿಕೊಂಡಿದ್ದಾರೆ. ಶುಕ್ರವಾರ ದೋಹಾದಲ್ಲಿ ನಡೆದ ಐಬಿಎಸ್ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ಶಿಪ್(ಪಾಯಿಂಟ್ ಫಾರ್ಮ್ಯಾಟ್)ನಲ್ಲಿ ಭಾರತದವರೇ ಆದ ಸೌರವ್ ಕೊಠಾರಿ...
ಹಿಂದೂ ಮಹಾಸಾಗರದಲ್ಲಿ ಇಸ್ರೇಲಿ ಹಡಗಿನ ಮೇಲೆ ದಾಳಿ: ಇರಾನ್ ಕೈವಾಡ ಶಂಕೆ
newsics.com
ದುಬೈ: ಇಸ್ರೇಲಿ ಬಿಲಿಯನೇರ್ ಒಡೆತನದ ಕಂಟೈನರ್ ಹಡಗಿನ ಮೇಲೆ ದಾಳಿ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಿಂದೂ ಮಹಾಸಾಗರದಲ್ಲಿ ಶಂಕಿತ ಇರಾನಿನ ಡ್ರೋನ್ ನಿಂದ ಈ ದಾಳಿ ನಡೆದಿದೆ ಎಂದು ಅಮೆರಿಕಾದ ರಕ್ಷಣಾ...
ಕ್ಯಾನ್ಸರ್ ರೋಗಿಯ ಕರುಳಿನೊಳಗೆ ಜೀವಂತ ನೊಣ ಪತ್ತೆ: ವೈದ್ಯರಿಗೆ ಅಚ್ಚರಿ
newsics.com
ಮಿಸೌರಿ(ಅಮೆರಿಕ): ಕರುಳು ಕ್ಯಾನ್ಸರ್ ರೋಗಿಯ ಕರುಳಿನೊಳಗೆ ಜೀವಂತ ನೊಣವೊಂದು ಇರುವುದು ಪತ್ತೆಯಾಗಿದ್ದು, ಜಾಗತಿಕ ವೈದ್ಯರಿಗೆ ಅಚ್ಚರಿ ಮೂಡಿಸಿದೆ.
ಮಿಸೌರಿಯ 63 ವರ್ಷದ ವ್ಯಕ್ತಿ ಕರುಳಿನ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಪ್ರತಿ ತಿಂಗಳ ಅಂತ್ಯದಲ್ಲಿ ತಪಾಸಣೆಗಾಗಿ ಆಸ್ಪತ್ರೆಗೆ...
vertical
Latest News
ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?
ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ.
ಕೆಲವರು ಹಾರರ್ ಸಿನಿಮಾಗಳನ್ನು...
Home
ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು
newsics.com
ದಾವಣಗೆರೆ: ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ.
ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...
Home
ಜೈ ಶ್ರೀರಾಮ್ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ
newsics.com
ಕೊಪ್ಪಳ : 65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ.
ಗಂಗಾವತಿಯಲ್ಲಿ ಒಂದು ಕಪ್ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್ನಲ್ಲಿ ಇಬ್ಬರು...