ವಾಷಿಂಗ್ಟನ್: ಇರಾಕ್ ನಲ್ಲಿರುವ ತನ್ನ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವ ಇರಾನ್ ಕ್ರಮಕ್ಕೆ ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆ. ಮಧ್ಯ ಪ್ರಾಚ್ಯದಲ್ಲಿನ ಬೆಳವಣಿಗೆಯನ್ನು ನಿಕಟವಾಗಿ ಅವಲೋಕಿಸಲಾಗುತ್ತಿದೆ. ಸಮಯ ಮತ್ತು ಸಂದರ್ಭ ನೋಡಿ ತಕ್ಕ ಪ್ರತ್ಯುತ್ತರ ನೀಡುವುದಾಗಿ ಶ್ವೇತ ಭವನ ಹೇಳಿದೆ.
newsics.com
ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ.
ಮೊದಲು...
newsics.com
ಆಸ್ಟ್ರೇಲಿಯಾ: ಸೋಶಿಯಲ್ ಮೀಡಿಯಾ ಟ್ರೆಂಡ್ ವೈರಲ್ ಆಗಿದ್ದು, ಆಸ್ಟ್ರೇಲಿಯಾದಲ್ಲಿ 13 ವರ್ಷದ ಬಾಲಕಿಯೊಬ್ಬಳು ಸಾವು ಕಂಡಿದ್ದಾಳೆ.
ಆಸ್ಟ್ರೇಲಿಯಾದಲ್ಲಿ 13 ವರ್ಷದ ಬಾಲಕಿ ಎಸ್ರಾ ಹೇಯ್ನೆಸ್, ಈ ಸೋಶಿಯಲ್ ಮೀಡಿಯಾ ಟ್ರೆಂಡ್ಗೆ ಬಲಿಯಾಗಿದ್ದಾಳೆ. ಜನರ ಪ್ರಾಣಕ್ಕೆ...
newsics.com
ಸ್ವಚ್ಛತೆಯ ವಿಷಯಕ್ಕೆ ಬಂದರೆ ಸಿಂಗಾಪುರ ಅಗ್ರಸ್ಥಾನದಲ್ಲಿದೆ. ಸಿಂಗಾಪುರ ದೇಶದ ಸ್ವಚ್ಛತೆಯನ್ನು ಕಂಡರೆ ಜನರು ಬೆರಗಾಗುವುದು ನಿಶ್ಚಿತ. ಆದರೆ ಸಿಂಗಾಪುರದಲ್ಲಿ ಚೂಯಿಂಗ್ ಗಮ್ ತಿನ್ನುವಂತಿಲ್ಲ. ಇದೇನಪ್ಪಾ ವಿಚಿತ್ರ ಚೂಯಿಂಗ್ ಗಮ್ ತಿನ್ನಬಾರದೇ? ಎಂದು ನಿಮ್ಮಲ್ಲಿ...
newsics.com
ಶಾಂಘೈ: ಕಳೆದ 100 ವರ್ಷಗಳಲ್ಲೇ ಅತಿ ಹೆಚ್ಚಿನ ತಾಪಮಾನ ಚೀನಾದ ಶಾಂಘೈನಲ್ಲಿ ಸೋಮವಾರ ದಾಖಲಾಗಿದೆ.
ಚೀನಾ ಹವಾಮಾನ ಇಲಾಖೆ ಈ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 1.09ರ ಸಮಯದಲ್ಲಿ ಶುಯಿಜಿ ಮೆಟ್ರೊ ನಿಲ್ದಾಣದಲ್ಲಿ...
newsics.com
ಚೀನಾ: ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣಕ್ಕೆ ಸಿಬ್ಬಂದಿ ಕಾರ್ಯಾಚರಣೆಯ ಭಾಗವಾಗಿ ಮಂಗಳವಾರ ಮೇ 30ರಂದು ಇದೇ ಮೊದಲ ಬಾರಿಗೆ ಚೀನಾ ನಾಗರಿಗ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತಿದೆ ಎಂದು ಇಲ್ಲಿಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಈವರೆಗೆ ಬಾಹ್ಯಾಕಾಶಕ್ಕೆ...
newsics.com
ಪ್ಯೊಂಗ್ಯಾಂಗ್: ಕ್ರೈಸ್ತರ ಪವಿತ್ರ ಗ್ರಂಥವಾದ ಬೈಬಲ್ ಇಟ್ಟುಕೊಂಡಿದ್ದಕ್ಕೆ 2 ವರ್ಷದ ಬಾಲಕನಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ.
ಕ್ರೈಸ್ತ ಧರ್ಮ ಆಚರಣೆ ಮತ್ತು ಬೈಬಲ್ ಹೊಂದಿದ್ದಕ್ಕಾಗಿ ಕುಟುಂಬವನ್ನು ಬಂಧಿಸಲಾಯಿತು. ಎರಡು...
newsics.com
ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ...
newsics.com
ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....
newsics.com
ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ದಾಳಿ ನಡೆಸಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...