ರಷ್ಯಾ: ಮದ್ಯ ಸೇವಿಸಿ ವಿಮಾನದಲ್ಲಿ ರಂಪಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಪ್ರಯಾಣಿಕರೇ ಪಾಠ ಕಲಿಸಿದ್ದಾರೆ.
ರಷ್ಯಾದಲ್ಲಿ ವಿಮಾನ ಪ್ರವೇಶಿಸಿದ ತಕ್ಷಣ ಸಿಬ್ಬಂದಿಯೊಂದಿಗೆ ಅತಿರೇಕವಾಗಿ ವರ್ತಿಸಿದ್ದಲ್ಲದೆ ಕ್ಯಾಪ್ಟನ್ ಜತೆ ಮಾತನಾಡಬೇಕೆಂದು ಕಾಕ್ ಪಿಟ್ ಪ್ರವೇಶಿಸಲು ಯತ್ನಿಸಿದ್ದಾನೆ.
ಆಗ ಆತನನ್ನು ತಡೆದ ಪ್ರಯಾಣಿಕರು, ಟೇಪುಗಳಿಂದ ಆತನನ್ನು ಸುತ್ತಿ ಸೀಟಿಗೆ ಬಿಗಿದು ಕೂರಿಸಿದ್ದಾರೆ. ಇದರಿಂದ ಕೋಪಗೊಂಡ ಆತ ಬಾಯಿಗೆ ಬಂದಂತೆ ಬಯ್ಯುತ್ತ ಒದ್ದಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮತ್ತಷ್ಟು ಸುದ್ದಿಗಳು
ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ
newsics.com
ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ.
ಉತ್ತರ ಮೆಕ್ಸಿಕೋದಲ್ಲಿ...
ಮೋಸ್ಟ್ ವಾಂಟೆಡ್ ಉಗ್ರ ಗುಂಡೇಟಿಗೆ ಬಲಿ
newsics.com
ಇಸ್ಲಾಮಾಬಾದ್: ಭಾರತದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಉಗ್ರನೊಬ್ಬ ಪಾಕಿಸ್ತಾನದ ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.
ನಿಷೇಧಿತ ಲಷ್ಕರ್-ಇ-ತೊಯ್ಬಾ ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ...
ಸಿನಿತಾರೆಯರ ಕ್ರಿಕೆಟ್ ಪಂದ್ಯದಲ್ಲಿ ಮಾರಾಮಾರಿ: 6 ಕಲಾವಿದರು ಆಸ್ಪತ್ರೆಗೆ ದಾಖಲು
newsics.com
ಢಾಕಾ: ಬಾಂಗ್ಲಾದೇಶ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಸಿನಿ ತಾರೆಯರ ಮಾರಾಮಾರಿಯೇ ನಡೆದಿದೆ.
ಲೀಗ್ ಟೂರ್ನಿಯ ಪಂದ್ಯದ ನಡುವೆ ಮರಾಮಾರಿ ನಡೆದಿದೆ. ಬ್ಯಾಟ್, ವಿಕೆಟ್ಗಳಿಂದ ಬಡಿದಾಡಿಕೊಂಡಿದ್ದಾರೆ. ಇದರ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಭಾರತೀಯ ಹೈ-ಕಮಿಷನರ್ ಗುರುದ್ವಾರ ಪ್ರವೇಶಿಸದಂತೆ ತಡೆದ ಖಲಿಸ್ತಾನಿ ಬೆಂಬಲಿಗರು
newsics.com
ಕೆನಡಾ: ಭಾರತೀಯ ಹೈಕಮಿಷನರ್ ಅವರನ್ನು ಗುರುದ್ವಾರ ಪ್ರವೇಶಿಸದಂತೆ ಖಲಿಸ್ತಾನಿ ಬೆಂಬಲಿಗರು ತಡೆದಿರುವ ಘಟನೆ ಸ್ಕಾಟ್ಲ್ಯಾಂಡ್ನ ಗ್ಲಾಸ್ಗೋದಲ್ಲಿ ನಡೆದಿದೆ.
ವಿಕ್ರಮ್ ದೊರೈಸ್ವಾಮಿ ಅವರನ್ನು ಖಲಿಸ್ತಾನಿ ಬೆಂಬಲಿಗನೊಬ್ಬ ತಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆನಡಾ ಮತ್ತಿತರ...
ಚಿನ್ನದ ಗಣಿ ಕುಸಿದು 6 ಮಂದಿ ಸಾವು: ಅವಶೇಷಗಳಡಿ ಸಿಲುಕಿದ 15 ಮಂದಿ
newsics.com
ಹರಾರೆ: ಚಿನ್ನದ ಗಣಿ ಕುಸಿದು ಆರು ಮಂದಿ ಕಾರ್ಮಿಕರು ಮೃತಪಟ್ಟು, ಹದಿನೈದು ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಜಿಂಬಾಬ್ವೆಯ ಬೇ ಹಾರ್ಸ್ ಗಣಿಯಲ್ಲಿ ನಡೆದಿದೆ.
ಆರು ಮೃತದೇಹಗಳನ್ನು ಗಣಿಯಿಂದ ಹೊರತೆಗೆಯಲಾಗಿದ್ದು, ಇನ್ನೂ 15 ಗಣಿಗಾರರು...
ಬಾಂಬ್ ಸ್ಫೋಟ: 34 ಮಂದಿ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
newsics.com
ಕರಾಚಿ: ಬಾಂಬ್ ಸ್ಫೋಟ ಸಂಭವಿಸಿ 34 ಜನರು ಮೃತಪಟ್ಟು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.
ಈದ್ ಮಿಲಾದ್ ಹಬ್ಬದ ಅಂಗವಾಗಿ ಬಲೂಚಿಸ್ತಾನ್ ಮಸ್ತುಂಗ್ ಜಿಲ್ಲೆಯ ಮಸೀದಿಯ...
ಸುದ್ದಿ ವಾಹಿನಿಯ ಚರ್ಚೆಯಲ್ಲಿ ಹೊಡೆದಾಡಿಕೊಂಡ ರಾಜಕೀಯ ನಾಯಕರು!
newsics.com
ಲಾಹೋರ್: ಸುದ್ದಿ ವಾಹಿನಿಯ ಚರ್ಚೆಯ ನೇರಪ್ರಸಾರದ ವೇಳೆ ಎರಡೂ ಪಕ್ಷದ ನಾಯಕರು ಕಪಾಳಮೋಕ್ಷ ಮಾಡಿಕೊಂಡು, ಒಬ್ಬರನ್ನೊಬ್ಬರು ಎಳೆದಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕಿಸ್ತಾನಿ ಸುದ್ದಿವಾಹಿನಿಯಲ್ಲಿ ಚರ್ಚೆ ನಡೆಸುತ್ತಿದ್ದ ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್(ಪಿಎಂಎಲ್-ಎನ್) ಪ್ರತಿನಿಧಿಸುವ...
ಭಾರತದೊಂದಿಗೆ ಸ್ನೇಹಕ್ಕೆ ಬದ್ಧ: ಕೆನಡಾ ಪ್ರಧಾನಿ
newsics.com
ಮಾಂಟ್ರಿಯಲ್: ಕೆಲ ದಿನಗಳಿಂದ ಭಾರತದ ವಿರುದ್ಧ ರಾಜತಾಂತ್ರಿಕ ಸಮರ ಸಾರುತ್ತಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇದೀಗ ಭಾರತದೊಂದಿಗೆ ನಿಕಟ ಸಂಬಂಧವನ್ನು ಬೆಳೆಸಲು ಕೆನಡಾ ಇನ್ನೂ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಕೆನಡಾ...
vertical
Latest News
ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ
newsics.com
ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ.
ಪ್ರಸ್ತುತ ಜಿಲ್ಲೆಯಾದ್ಯಂತ...
Home
ಚಿನ್ನ, ಬೆಳ್ಳಿ ದರ ಸ್ಥಿರ
Newsics -
Newsics.com
ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ.
ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...
Home
ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ
Newsics -
newsics.com
ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...