Thursday, June 1, 2023

ಸೈನಿಕನ ಗುಂಡಿಗೆ 17 ಮಂದಿ ಬಲಿ

Follow Us

ಬ್ಯಾಂಕಾಕ್: ಸೈನಿಕನೊಬ್ಬ ಶನಿವಾರ 17 ಮಂದಿಯkannನ್ನು ಕೊಂದಿದ್ದಾನೆ ಹಾಗೂ ಆ ಕೊಲೆಗಳನ್ನು ನೇರ ಪ್ರಸಾರಗೊಳಿಸಿದ್ದಾನೆ.
”ಸೈನಿಕನು ಮಶಿನ್ ಗನ್‌ನಿಂದ ಅಮಾಯಕರ ಮೇಲೆ ಗುಂಡು ಹಾರಿಸಿದ್ದು ಹಲವರು ಮೃತಪಟ್ಟಿದ್ದಾರೆ ಹಾಗೂ ಗಾಯಗೊಂಡಿದ್ದಾರೆ” ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಥಾಯ್ಲೆಂಡ್‌ನ ಕೋರಟ್ ನಗರದ ಹಲವು ಸ್ಥಳಗಳಲ್ಲಿ
ಸಾರ್ಜಂಟ್ ಮೇಜರ್ ಜಕಪಂತ್ ತೊಮ್ಮ ಎಂಬ ಸೈನಿಕ ಸೇನಾ ವಾಹನವೊಂದನ್ನು ಕದ್ದು ಕೋರಟ್ ನಗರದಲ್ಲಿ ಜನರ ಮೇಲೆ ಗುಂಡು ಹಾರಿಸುತ್ತಾ ಹೋದನು. ದುಷ್ಕರ್ಮಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
- Advertisement -
error: Content is protected !!