ದುಬೈ: ಭಾರತದ ಪೌರತ್ವ ತಿದ್ದುಪಡಿ ಕಾನೂನು ಕುರಿತಂತೆ ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಇದೇ ಮೊದಲ ಬಾರಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದುಬೈನ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಪೌರತ್ವ ಕಾನೂನು ಅನಗತ್ಯವಾಗಿದೆ. ಇದನ್ನು ಯಾಕಾಗಿ ಭಾರತ ಜಾರಿಗೆ ತಂದಿದೆ ಎಂದು ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ. ಪೌರತ್ವ ಕಾನೂನು ಭಾರತದ ಆಂತರಿಕ ವಿಷಯವಾಗಿದೆ. ಇದರಿಂದ ಬಾಂಗ್ಲಾ ನಾಗರಿಕರಿಗೆ ಯಾವುದೇ ತೊಂದರೆಯಾಗದು ಎಂಬ ಭರವಸೆಯನ್ನು ಪ್ರಧಾನಿ ಮೋದಿ ವೈಯಕ್ತಿಕವಾಗಿ ನೀಡಿದ್ದಾರೆ ಎಂದು ಹಸೀನಾ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಇಂಧನ ಬೆಲೆ ಇಳಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಪಾಕಿಸ್ತಾನ ಮಾಜಿ ಪ್ರಧಾನಿ
newsics.com
ಇಸ್ಲಾಮಾಬಾದ್ : ಭಾರತದಲ್ಲಿ ಪೆಟ್ರೊಲ್, ಡೀಸೆಲ್ ಬೆಲೆ ಇಳಿಕೆ ಕುರಿತು ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಅಲ್ಲದೆ ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ.
ಪಾಕಿಸ್ತಾನ ಪ್ರಧಾನಿಯಾಗಿದ್ದಾಗಲೇ ಇಮ್ರಾನ್...
ಪ್ರವಾಸಿ ವಿಮಾನ ಪತನ: ಐವರು ಸಾವು
newsics.com
ಲಿಯಾನ್: ಪ್ರಾನ್ಸ್ ನ ಆಲ್ಪ್ಸ್ ಪ್ರದೇಶದಲ್ಲಿ ಪ್ರವಾಸಿ ವಿಮಾನ ಪತನಗೊಂಡು ಐವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಆಗ್ನೇಯ ಪ್ರಾನ್ಸ್ ಗ್ರೇನೂಬಲ್ ಸಮೀಪದ ಏರ್ ಫಿಲ್ಡ್ ನಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ಪತನಗೊಂಡಿದೆ.
ಒಂದೇ...
ಪ್ರತಿಭಟನೆಯನ್ನು ಹತ್ತಿಕ್ಕಲು ಜಾರಿಗೊಳಿಸಿದ ತುರ್ತುಪರಿಸ್ಥಿತಿಯನ್ನು ಹಿಂಪಡೆದ ಶ್ರೀಲಂಕಾ ಸರ್ಕಾರ
newsics.com
ಕೊಲಂಬೊ: ಶ್ರೀಲಂಕಾವು ದೇಶವ್ಯಾಪಿ ತಲೆದೋರಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿತ್ತು ಆದರೆ ಶುಕ್ರವಾರ ಮಧ್ಯರಾತ್ರಿಯಿಂದಲೇ ಈ ಕ್ರಮವನ್ನು ಹಿಂತೆಗೆದುಕೊಂಡಿದೆ.
ಸುಮಾರು ಎರಡು ವಾರದಿಂದ ಈ ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದು ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯು...
ದುರಾದೃಷ್ಟ ಕಾಡದಿರಲಿ ಎಂದು ಜನ್ಮದಿನಾಂಕವನ್ನೇ ಬದಲಿಸಿಕೊಂಡ ಪ್ರಧಾನ ಮಂತ್ರಿ
newsics.com
ಕಾಂಬೋಡಿಯಾ: ದುರಾದೃಷ್ಟವನ್ನು ತಪ್ಪಿಸಲು ಕಾಂಬೋಡಿಯಾ ಪ್ರಧಾನಿ ತಮ್ಮ ಜನ್ಮದಿನಾಂಕವನ್ನೇ ಬದಲಾಯಿಸಿಕೊಂಡಿದ್ದಾರೆ.
ಪ್ರಧಾನ ಮಂತ್ರಿ ಹುನ್ ಸೇನ್ ಅವರು ತಮ್ಮ ಕಾನೂನು ಜನ್ಮ ದಿನಾಂಕವನ್ನು ಏಪ್ರಿಲ್ 4, 1951 ರಿಂದ ಆಗಸ್ಟ್ 5, 1952 ಕ್ಕೆ ಬದಲಾಯಿಸಿದ್ದಾರೆ. ...
ಮುಂಬರುವ ದಿನಗಳಲ್ಲಿ ಮಂಕಿಪಾಕ್ಸ್ ಹರಡುವಿಕೆ ಹೆಚ್ಚಾಗಬಹುದು: WHO ಎಚ್ಚರಿಕೆ
newsics.com
ಯುರೋಪ್: ಯುರೋಪಿಯನ್ ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಸಭೆ ನಡೆಸಿದೆ.
ಸಭೆಯಲ್ಲಿ ಮುಂಬರುವ ತಿಂಗಳುಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಹರಡುವಿಕೆ ವೇಗಗೊಳ್ಳಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಈಗಾಗಲೇ ಬೆಲ್ಜಿಯಂ, ಫ್ರಾನ್ಸ್,...
ಮತ್ತಷ್ಟು ಬಿಗಡಾಯಿಸಿದ ಶ್ರೀಲಂಕಾ ಆರ್ಥಿಕ ಸ್ಥಿತಿ: ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಬಂದ್
newsics.com
ಶ್ರೀಲಂಕಾ: ಕೆಲವು ದಿನಗಳಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಆಹಾರಕ್ಕೆ ಹಾಹಾಕಾರ ಆರಂಭವಾಗಿದೆ. ಆಹಾರವಿಲ್ಲದೆ ಜನ ಸಾಯುವ ಹಂತಕ್ಕೆ ತಲುಪಿದ್ದಾರೆ. ಈ ನಡುವೆ ಪೆಟ್ರೋಲ್ ಕೊರತೆ ಜನರನ್ನು ಎಲ್ಲಿಯೂ ಸಂಚರಿಸಿದಂತೆ...
ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ
newsics.com
ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.
ಈ ದಂಪತಿಗಳು ಸುಮಾರು 8...
ಹೆಚ್ಚುತ್ತಿರುವ ಮಂಕಿಪಾಕ್ಸ್ ವೈರಸ್: ಯುರೋಪಿನಲ್ಲಿ 100 ರ ಗಡಿ ದಾಟಿದ ಪ್ರಕರಣ
newsics.com
ಯುರೋಪ್ ಮತ್ತು ಅಮೇರಿಕಾದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, ಯುರೋಪಿನಲ್ಲಿ ಮಂಕಿಪಾಕ್ಸ್ ಪ್ರಕರಣಗಳು 100 ರ ಗಡಿ ದಾಟಿದೆ.
ಫ್ರಾನ್ಸ್ ಮತ್ತು ಜರ್ಮನಿಯಲ್ಲೂ ಮೊದಲ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ. ಆಫ್ರಿಕಾದ ಕೆಲವು ಭಾಗಗಳಲ್ಲೂ ಹರಡಿರುವ ಶಂಕೆಯಿದೆ....
Latest News
ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನ ತಿಂದ ಶಾಸಕ ಜಮೀರ್ ಅಹ್ಮದ್
newsics.com
ಬೆಂಗಳೂರು: ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನವನ್ನು ತೆಗೆಸಿ ಅದನ್ನು ತಿನ್ನುವ ಮೂಲಕ ಶಾಸಕ ಜಮೀರ್ ಅಹ್ಮದ್ ಅತಿರೇಕ ಮೆರೆದಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಈ...
Home
ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ
NEWSICS -
newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ...
ಪ್ರಮುಖ
ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್
NEWSICS -
newsics.com
ನ್ಯೂಯಾರ್ಕ್: ಖಾಸಗಿ ಜೆಟ್ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್ ಮಸ್ಕ್ ಅಲ್ಲಗಳೆದಿದ್ದಾರೆ.
ಒಂದು ವೇಳೆ ಲೈಂಗಿಕ ಕಿರುಕುಳ ನೀಡಿದ್ದೇನೆ...