Thursday, December 7, 2023

ಭೂತಾನ್‌ನಲ್ಲಿ ಒತ್ತುವರಿಗೆ ಚೀನಾ ಸಂಚು; ಸೇನೆ ಜಮಾವಣೆ

Follow Us

newsics.com
ಥಿಂಪು (ಭೂತಾನ್): ಭೂತಾನ್‌ನಲ್ಲಿ ಹೊಸದಾಗಿ ಭೂ ಒತ್ತುವರಿಗೆ ಮುಂದಾಗಿರುವ ಚೀನಾ, ಭೂತಾನ್‌ನ ಪಶ್ಚಿಮ ಮತ್ತು ಮಧ್ಯ ಭಾಗಗಳಲ್ಲಿ ಸೇನಾ ಜಮಾವಣೆಯನ್ನು ಹೆಚ್ಚಿಸಿದೆ.
ಮುಂಬರುವ 25ನೇ ಸುತ್ತಿನ ಗಡಿ ಮಾತುಕತೆಗಳಲ್ಲಿ ಗಡಿ ವಿವಾದವನ್ನು ಚೀನಾಕ್ಕೆ ಪೂರಕವಾಗಿ ಇತ್ಯರ್ಥಗೊಳಿಸುವುದು ಚೀನಾದ ಉದ್ದೇಶ ಎನ್ನಲಾಗಿದೆ. ಚೀನಾದ ಸೇನಾ ಜಮಾವಣೆಯು ಭೂತಾನ್ ಆಡಳಿತದ ಅತ್ಯುನ್ನತ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ ಎನ್ನಲಾಗಿದೆ.

ಮುಂಗಾರು ಅಧಿವೇಶನ ಇಂದಿನಿಂದ; ಹಲವು ಪ್ರಥಮಗಳಿಗೆ ಸಾಕ್ಷಿ

ಈ ಮಧ್ಯೆ, ಹಿಂದೂಗಳ ಪವಿತ್ರ ತಾಣವಾಗಿರುವ ಕೈಲಾಸ ಮಾನಸ ಸರೋವರದ ಬೃಹತ್ ಭಾಗವನ್ನು ಚೀನಾದಿಂದ ಭಾರತೀಯ ಸೇನೆ ವಶಪಡಿಸಿಕೊಂಡಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.
ಭಾರತಕ್ಕೆ ಸೇರಿದ್ದ ಕೈಲಾಸ ಮಾನಸಸರೋವರದ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿತ್ತು. ಆ.29 ರಂದು ಚೀನಾದ ಅತಿಕ್ರಮಣಕ್ಕೆ ಪ್ರತಿಕ್ರಿಯೆ ನೀಡಿದ್ದ ವೇಳೆಯಲ್ಲಿ ಭಾರತೀಯ ಸೇನೆ ಕೈಲಾಸ ಮಾನಸಸರೋವರ ಪ್ರದೇಶವನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ.

ದೇಶದೆಲ್ಲೆಡೆ‌ ಕಂಗನಾ ಹವಾ; ಝಾನ್ಸಿ ರಾಣಿ ಸಪೋರ್ಟ್’ಗೆ ಬಂತು ಸೀರೆ…!

ಅಂತಾರಾಷ್ಟ್ರೀಯ ಕುಸ್ತಿಪಟುವಿಗೆ ಗಲ್ಲು

ಮತ್ತಷ್ಟು ಸುದ್ದಿಗಳು

vertical

Latest News

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF)...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
- Advertisement -
error: Content is protected !!