Wednesday, May 31, 2023

ಭೂತಾನ್‌ನಲ್ಲಿ ಒತ್ತುವರಿಗೆ ಚೀನಾ ಸಂಚು; ಸೇನೆ ಜಮಾವಣೆ

Follow Us

newsics.com
ಥಿಂಪು (ಭೂತಾನ್): ಭೂತಾನ್‌ನಲ್ಲಿ ಹೊಸದಾಗಿ ಭೂ ಒತ್ತುವರಿಗೆ ಮುಂದಾಗಿರುವ ಚೀನಾ, ಭೂತಾನ್‌ನ ಪಶ್ಚಿಮ ಮತ್ತು ಮಧ್ಯ ಭಾಗಗಳಲ್ಲಿ ಸೇನಾ ಜಮಾವಣೆಯನ್ನು ಹೆಚ್ಚಿಸಿದೆ.
ಮುಂಬರುವ 25ನೇ ಸುತ್ತಿನ ಗಡಿ ಮಾತುಕತೆಗಳಲ್ಲಿ ಗಡಿ ವಿವಾದವನ್ನು ಚೀನಾಕ್ಕೆ ಪೂರಕವಾಗಿ ಇತ್ಯರ್ಥಗೊಳಿಸುವುದು ಚೀನಾದ ಉದ್ದೇಶ ಎನ್ನಲಾಗಿದೆ. ಚೀನಾದ ಸೇನಾ ಜಮಾವಣೆಯು ಭೂತಾನ್ ಆಡಳಿತದ ಅತ್ಯುನ್ನತ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ ಎನ್ನಲಾಗಿದೆ.

ಮುಂಗಾರು ಅಧಿವೇಶನ ಇಂದಿನಿಂದ; ಹಲವು ಪ್ರಥಮಗಳಿಗೆ ಸಾಕ್ಷಿ

ಈ ಮಧ್ಯೆ, ಹಿಂದೂಗಳ ಪವಿತ್ರ ತಾಣವಾಗಿರುವ ಕೈಲಾಸ ಮಾನಸ ಸರೋವರದ ಬೃಹತ್ ಭಾಗವನ್ನು ಚೀನಾದಿಂದ ಭಾರತೀಯ ಸೇನೆ ವಶಪಡಿಸಿಕೊಂಡಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.
ಭಾರತಕ್ಕೆ ಸೇರಿದ್ದ ಕೈಲಾಸ ಮಾನಸಸರೋವರದ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿತ್ತು. ಆ.29 ರಂದು ಚೀನಾದ ಅತಿಕ್ರಮಣಕ್ಕೆ ಪ್ರತಿಕ್ರಿಯೆ ನೀಡಿದ್ದ ವೇಳೆಯಲ್ಲಿ ಭಾರತೀಯ ಸೇನೆ ಕೈಲಾಸ ಮಾನಸಸರೋವರ ಪ್ರದೇಶವನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ.

ದೇಶದೆಲ್ಲೆಡೆ‌ ಕಂಗನಾ ಹವಾ; ಝಾನ್ಸಿ ರಾಣಿ ಸಪೋರ್ಟ್’ಗೆ ಬಂತು ಸೀರೆ…!

ಅಂತಾರಾಷ್ಟ್ರೀಯ ಕುಸ್ತಿಪಟುವಿಗೆ ಗಲ್ಲು

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!