Thursday, December 7, 2023

ಐವರು ಭಾರತೀಯರನ್ನು ಬಿಡುಗಡೆ ಮಾಡಿದ ಚೀನಾ

Follow Us

ಬೀಜಿಂಗ್: ಅರುಣಾಚಲ ಪ್ರದೇಶದಲ್ಲಿ ಬೇಟೆಗೆಂದು ತೆರಳಿದ್ದ ಸಂದರ್ಭದಲ್ಲಿ ವಶಕ್ಕೆ ತೆಗೆದುಕೊಂಡ ಐವರು ಭಾರತೀಯರನ್ನು ಚೀನಾ ಬಿಡುಗಡೆ ಮಾಡಿದೆ. ಭಾರತ ಹೇರಿದ ಸತತ ರಾಜತಾಂತ್ರಿಕ ಒತ್ತಡದ ಪರಿಣಾಮ ಚೀನಾ ಈ ಕ್ರಮ ತೆಗೆದುಕೊಂಡಿದೆ.

ಅರುಣಾಚಲ ಪ್ರದೇಶದಲ್ಲಿ ಕಾಡಿನಲ್ಲಿ ಇವರು ಬೇಟೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಚೀನಾ ಅಧಿಕಾರಿಗಳು ಇವರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.  ಭಾರತ- ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಇದು ಭಾರೀ ಕುತೂಹಲ ಕೆರಳಿಸಿತ್ತು.

ಈ ಮಧ್ಯೆ  ನವದೆಹಲಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ನೇತೃತ್ವದಲ್ಲಿ  ಉನ್ನತ ಮಟ್ಟದ ಸಭೆ ನಡೆದಿದೆ. ಸಭೆಯಲ್ಲಿ ಭಾರತ- ಚೀನಾ ಗಡಿಯಲ್ಲಿನ ಪ್ರಸಕ್ತ ಪರಿಸ್ಥಿತಿ ಕುರಿತು ಸುದೀರ್ಘ ಸಮಾಲೋಚನೆ ನಡೆದಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!