ಬೀಜಿಂಗ್: ಮಾರಕ ಕೊರೋನಾ ವೈರಸ್ ಹಾವಳಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ರೋಗಕ್ಕೆ ಬಲಿಯಾದವರ ಸಂಖ್ಯೆ 2100 ತಲುಪಿದೆ. ಇದು ಚೀನಾದ ಆತಂಕಕ್ಕೆ ಕಾರಣವಾಗಿದೆ. ರೋಗ ಹೊಸ ಪ್ರದೇಶಗಳಿಗೆ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದರೂ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ.
newsics.com
ವಾಷಿಂಗ್ಟನ್: 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ನೀಲಿ ಚಿತ್ರ ತಾರೆ ಸ್ಟಾರ್ಮಿ ಡೇನಿಯಲ್ಸ್ಗೆ ಅಕ್ರಮವಾಗಿ ಹಣ ಪಾವತಿಸಿದ ಗಂಭೀರ ಆರೋಪ 76 ವರ್ಷದ ಡೊನಾಲ್ಡ್ ಟ್ರಂಪ್ ವಿರುದ್ಧ ಕೇಳಿಬಂದಿದೆ.
ಈ ಕುರಿತು...
newsics.com
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ವೈದ್ಯರೊಬ್ಬರನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿದ ಘಟನೆ ಕರಾಚಿಯ ಗುರುವಾರ (ಮಾ.30) ಬಳಿ ನಡೆದಿದೆ.
ಕರಾಚಿ ಮುನ್ಸಿಪಲ್ ಕಾರ್ಪೊರೇಶನ್ನ ನಿವೃತ್ತ ನಿರ್ದೇಶಕ ಮತ್ತು ನೇತ್ರತಜ್ಞ ಡಾ.ಬೀರ್ಬಲ್ ಗೆನಾನಿ ಅವರನ್ನು ಲಿಯಾರಿ ಎಕ್ಸ್ಪ್ರೆಸ್ವೇ...
newsics.com
ವಾಷಿಂಗ್ಟನ್: ಅಮೆರಿಕ ಸೇನೆಯ ಎರಡು ಹೆಲಿಕಾಪ್ಟರ್ಗಳು ತರಬೇತಿ ವೇಳೆ ಪರಸ್ಪರ ಘರ್ಷಣೆಯಾದ ಪರಿಣಾಮ 9 ಯೋಧರು ಮೃತಪಟ್ಟಿದ್ದಾರೆ.
ಕೆಂಟುಕಿ ರಾಜ್ಯದ ಪೋರ್ಟ್ ಕ್ಯಾಂಪ್ಬೆಲ್ ಎಂಬಲ್ಲಿ ಗುರುವಾರ ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ನಲ್ಲಿದ್ದ ಎಲ್ಲ 9...
newsics.com
ನ್ಯೂಯಾರ್ಕ್: ಪೆಪ್ಸಿಕೊ ಕಂಪನಿಯ ಪ್ರಸಿದ್ಧ ಉತ್ಪನ್ನ ಪೆಪ್ಸಿ (ಸಾಪ್ಟ್ ಡ್ರಿಂಕ್) ತನ್ನ ಲೋಗೊ ಬದಲಾವಣೆ ಮಾಡಿದ್ದು, ಈ ಬದಲಾವಣೆ ಸದ್ಯ ಅಮೆರಿಕಕ್ಕೆ ಮಾತ್ರ ಅನ್ವಯವಾಗಲಿದೆ.
ಕಂಪನಿಯ 125ನೇ ವರ್ಷಾಚರಣೆ ಪ್ರಯುಕ್ತ 2024ರಲ್ಲಿ ಹೊಸ ಲೋಗೊ...
newsics.com
ದಕ್ಷಿಣ ಆಫ್ರಿಕಾ: ಪ್ರವಾಸಿಗರ ಸಫಾರಿ ವೇಳೆ ಕೋಪಗೊಂಡ ಘೇಂಡಾಮೃಗ ಬರೋಬ್ಬರಿ ಒಂದು ಕಿ.ಮೀ. ವರೆಗೂ ಪ್ರವಾಸಿಗರ ವಾಹನವನ್ನು ಬೆನ್ನಟ್ಟಿ ಹೋದ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ.
ಅಷ್ಟಕ್ಕೂ ಈ ದೃಶ್ಯ ಕಂಡಬಂದದ್ದು ದಕ್ಷಿಣ ಆಫ್ರಿಕಾದ...
newscics.com
ನ್ಯಾಶ್ವಿಲ್ಲೆ: ಯುನೈಟೆಡ್ ಸ್ಟೇಟ್ಸ್ನ ನ್ಯಾಶ್ವಿಲ್ಲೆಯ ಖಾಸಗಿ ಕ್ರಿಶ್ಚಿಯನ್ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿ ಮೂವರು ವಿದ್ಯಾರ್ಥಿಗಳು ಹಾಗೂ ಮೂವರು ಸಿಬ್ಬಂದಿಯನ್ನು ಕೊಂದಿದ್ದ ಆಡ್ರೆ...
newsics.com
ಅಮೆರಿಕಾ : ಮೆಕ್ಸಿಕನ್ ಗಡಿಯಲ್ಲಿರುವ ಸಿಯುಡಾಡ್ ಜುವಾರೆಜ್ನ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇದರಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು ಸುಮಾರು 100 ಮಂದಿ ಗಾಯಗೊಂಡಿದ್ದಾರೆ.
ಮೆಕ್ಸಿಕೊ ಮತ್ತು ಅಮೆರಿಕಾವನ್ನು ಸಂಪರ್ಕಿಸುವ ಸ್ಟಾಂಟನ್-ಲೆಡ್ರೆ...
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ.
ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...
newsics.com
ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...