Thursday, June 1, 2023

ಕೊರೋನಾದಿಂದ ಮಕ್ಕಳ ಆರೋಗ್ಯ, ಶೈಕ್ಷಣಿಕ ಪ್ರಗತಿಗೆ ಹಾನಿ

Follow Us

newsics.com
ವಾಷಿಂಗ್ಟನ್: ಕೊರೋನಾದಿಂದ ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿಗೆ ಹಾನಿಯಾಗುವ ಭೀತಿ ಸೃಷ್ಟಿಯಾಗಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ.
ಕೊರೋನಾದ ಅಡ್ಡಪರಿಣಾಮ ಅತಿಹೆಚ್ಚಿನ ಪ್ರಮಾಣದಲ್ಲಿ ಬಡ ದೇಶಗಳನ್ನು ಕಾಡಲಿದೆ ಎಂದು ವಿಶ್ವಬ್ಯಾಂಕ್ ಎಚ್ಚರಿಸಿದೆ.
ಕಳೆದ ದಶಕದಲ್ಲಿ ಮಕ್ಕಳ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಡ ದೇಶಗಳಲ್ಲಿ ಸಾಧಿಸಲಾಗಿರುವ ಪ್ರಗತಿಯನ್ನು ಅಳಿಸಿಹಾಕುವ ಬೆದರಿಕೆಯನ್ನು ಕೊರೋನಾ ಸೃಷ್ಟಿಸಿದೆ ಎಂದು ವಿಶ್ವಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ.
ವಿಶ್ವಬ್ಯಾಂಕ್‌ನ 2020ರ ಮಾನವ ಬಂಡವಾಳ ಸೂಚ್ಯಂಕದಲ್ಲಿ ಈ ವಿಷಯ ಪ್ರಸ್ತಾಪಿಸಿದೆ. ಈ ಸೂಚ್ಯಂಕವು, ಶಾಲೆ ಮತ್ತು ಆರೋಗ್ಯರಕ್ಷಣೆ ಕ್ಷೇತ್ರಗಳಿಗೆ ಒತ್ತುಕೊಟ್ಟು, ಮಕ್ಕಳು ಭವಿಷ್ಯಕ್ಕಾಗಿ ಯಾವ ರೀತಿಯಲ್ಲಿ ಸಿದ್ಧಗೊಂಡಿದ್ದಾರೆ ಎಂಬುದರ ಆಧಾರದಲ್ಲಿ ದೇಶಗಳಿಗೆ ಸ್ಥಾನಗಳನ್ನು ನೀಡುತ್ತದೆ.

ನೀವಿನ್ನು ನಿಮ್ಮ ವಾಚ್ ಮೂಲಕವೇ ಶಾಪಿಂಗ್ ಮಾಡಬಹುದು…!

ಜಾಗತಿಕ ಸ್ಮಾರ್ಟ್ ಸಿಟಿ; ಭಾರತಕ್ಕೆ ಭಾರೀ ಹಿನ್ನಡೆ, ಸಿಂಗಾಪುರ ಶೈನ್

ಮತ್ತಷ್ಟು ಸುದ್ದಿಗಳು

vertical

Latest News

ಲೈಂಗಿಕ ಚಟುವಟಿಕೆ ನಿರಾಕರಿಸಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿ

newsics.com ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
- Advertisement -
error: Content is protected !!