ಕಾಠ್ಮಂಡು: ನೇಪಾಳಕ್ಕೆ ಪ್ರವಾಸಕ್ಕೆ ತೆರಳಿದ್ದ ಕೇರಳದ ಎಂಟು ಮಂದಿ ಕಾಠ್ಮಂಡು ಸಮೀಪದ ಧಮನ್ ಎಂಬಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಘಟನೆಗೆ ಏನು ಕಾರಣ ಎಂಬುದು ಇದುವರೆಗೆ ತಿಳಿದು ಬಂದಿಲ್ಲ. ನೇಪಾಳ ರಾಜಧಾನಿ ಕಾಠ್ಮಂಡುವಿನಿಂದ 77 ಕಿಲೋ ಮೀಟರ್ ದೂರದಲ್ಲಿರುವ ಧಮನ್ ಸಮೀಪದ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಉಸಿರುಗಟ್ಟಿದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಮೃತರೆಲ್ಲರೂ ಕೇರಳದ ತಿರುವನಂತಪುರ ನಿವಾಸಿಗಳಾಗಿದ್ದಾರೆ ಎಂದು ವರದಿಯಾಗಿದೆ.
ಮತ್ತಷ್ಟು ಸುದ್ದಿಗಳು
ಗುಂಡಿನ ದಾಳಿಯ ವೇಳೆ ಬಾಲಕಿ ಸಮಯಪ್ರಜ್ಞೆ: ಮಾರಕ ದಾಳಿಯಿಂದ ಪಾರಾದ ರೀತಿಯೇ ರೋಚಕ
newsics.com
ಅಮೆರಿಕದ ಟೆಕ್ಸಾಸ್ನಲ್ಲಿ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ಸಂದರ್ಭದಲ್ಲಿ 11 ವರ್ಷದ ಬಾಲಕಿಯೊಬ್ಬಳು ತನ್ನ ಸಹಪಾಠಿಯ ರಕ್ತವನ್ನು ಮೈಮೇಲೆ ತಾಗಿಸಿಕೊಂಡು ತಾನೂ ಸತ್ತಂತೆ ನಾಟಕವಾಡಿದ್ದಾಳೆ.
ದಾಳಿಯ ಸಂದರ್ಭದಲ್ಲಿ ಗಾಯಗೊಂಡಿದ್ದ 11 ವರ್ಷದ...
ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ: ಮಹಿಂದಾ ರಾಜಪಕ್ಸೆ ವಿಚಾರಣೆ ನಡೆಸಿದ ಸಿಐಡಿ
newsics.com
ಕೊಲಂಬೊ: ಮೇ 9 ರಂದು ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಅಪರಾಧ ತನಿಖಾ ಇಲಾಖೆಯು (ಸಿಐಡಿ) ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ವಿಚಾರಣೆ ನಡೆಸಿದೆ.
ರಾಜಪಕ್ಸೆ ಬೆಂಬಲಿಗರು ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪ್ರತಿಭಟನೆ...
ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 11 ಮಕ್ಕಳು ಸಜೀವ ದಹನ
newsics.com
ಡಾಕರ್(ಸೆನೆಗಲ್): ಡಾಕರ್ ಬಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 11 ನವಜಾತ ಶಿಶುಗಳು ಸಾವನ್ನಪ್ಪಿವೆ.
ಸೆನೆಗಲ್ ಅಧ್ಯಕ್ಷ ಮ್ಯಾಕಿ ಸಾಲ್ ಈ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ...
ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ
newsics.com
ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
ರಷ್ಯಾದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾದ ಉಕ್ರೇನ್
newsics.com
ಬರ್ನ್: ಯುದ್ಧ ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಉಕ್ರೇನ್ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದಾಗಿ ಚೇತರಿಸುವ...
ಟೆಕ್ಸಾಸ್ನಲ್ಲಿ ಗುಂಡಿನ ದಾಳಿಗೂ ಮುನ್ನ ಇನ್ಸ್ಟಾದಲ್ಲಿ ಬಂದೂಕಿನ ಫೋಟೋ ಶೇರ್ ಮಾಡಿದ್ದ ಶಂಕಿತ
newsics.com
ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ 19 ಮಂದಿ ಶಾಲಾ ಮಕ್ಕಳು ಹಾಗೂ ಇಬ್ಬರು ವಯಸ್ಕರನ್ನು ಕೊಂದ 18 ವರ್ಷದ ಶಂಕಿತ ಆರೋಪಿಯು ಈ ಕೃತ್ಯವನ್ನು ಎಸಗುವ ಮುನ್ನ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಎಆರ್ 15...
ಅಕ್ರಮವಾಗಿ ಶ್ರೀಲಂಕಾದಿಂದ ಆಸ್ಟ್ರೇಲಿಯಾಕ್ಕೆ ತೆರಳುತ್ತಿದ್ದ 67 ಮಂದಿಯ ಬಂಧನ
newsics.com
ಕೊಲಂಬೊ: ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಶ್ರೀಲಂಕಾದಿಂದ ಆಸ್ಟ್ರೇಲಿಯಾಕ್ಕೆ ತೆರಳುತ್ತಿದ್ದ 67 ಜನರನ್ನು ಬಂಧಿಸಲಾಗಿದೆ.
ಮೀನುಗಾರಿಕಾ ದೋಣಿಯ ಮೂಲಕ ಪ್ರಯಾಣಿಸುತ್ತಿದ್ದ 55 ಮಂದಿಯನ್ನು ಮತ್ತು ಟ್ರಿಂಕೋಮಲಿ ಪಟ್ಟಣದ ಬಂದರಿನಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ.ಮಾನವ ಕಳ್ಳಸಾಗಣೆಯ...
ಆಸ್ಟ್ರೇಲಿಯಾ ನೂತನ ಪ್ರಧಾನಿ ಪ್ರಮಾಣ ವಚನ ಸ್ವೀಕಾರ
newsics.com
ಆಸ್ಟ್ರೇಲಿಯಾ: ನೂತನ ಪ್ರಧಾನಿಯಾಗಿ ಆ್ಯಂಟನಿ ಆಲ್ಬನೀಸ್ ಇಂದು ಪ್ರಮಾಣವಚನ ಸ್ವೀಕರಿಸಿದರು.
ಅದಾದ ಬಳಿಕ ಅಲ್ಬನೀಸ್ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ನ ಟೋಕಿಯೋಗೆ ತೆರಳಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ವಿಪಕ್ಷ ಲೇಬರ್ ಪಾರ್ಟಿ ಈಗಾಗಲೇ...
Latest News
ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ
newsics.com
ಬೆಂಗಳೂರು; ಸ್ಕ್ರ್ಯಾಪ್ ಬಾಬು ಎಂದೇ ಹೆಸರಾಗಿರುವ ಉದ್ಯಮಿ ಕೆಜಿಎಫ್ ಬಾಬು ಮನೆ ಹಾಗೂ ಆಸ್ತಿಗಳ ಮೇಲೆ ಶನಿವಾರ(ಮೇ 29) ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಬು...
Home
ವರ ಸ್ಪರ್ಶಿಸಿದ್ದಕ್ಕೆ ಕೋಪಗೊಂಡು ಮದುವೆ ರದ್ದು ಮಾಡಿದ ವಧು..!
newsics.com
ಮದುವೆ ಮಂಟಪದಲ್ಲಿ ಹಾರ ಬದಲಾಯಿಸುತ್ತಿದ್ದಾಗ ವಧುವಿನ ಕುತ್ತಿಗೆಗೆ ವರನ ಕೈ ತಾಗಿತು ಎಂಬ ಒಂದೇ ಕಾರಣಕ್ಕೆ ಸಿಟ್ಟಿಗೆದ್ದ ವಧು ಮದುವೆಯನ್ನೇ ರದ್ದುಗೊಳಿಸಿದ ಘಟನೆಯು ಬೆಳ್ತಂಗಡಿ ತಾಲೂಕಿನ ನಾರಾವಿ ಎಂಬಲ್ಲಿ ನಡೆದಿದೆ.
ನಾರಾವಿ ದೇವಸ್ಥಾನದ ಸಭಾಭವನದಲ್ಲಿ...
Home
ಮಳಲಿ ಮಸೀದಿ ಹಾಗಿರಲಿ, ಒಂದು ಹಿಡಿ ಮರಳು ಕೊಡಲಾರೆವು : ಅಬ್ದುಲ್ ಮಜೀದ್
newsics.com
ಇದು ನಮ್ಮ ದೇಶ, ಇದಕ್ಕಾಗಿ ನಾವು ರಕ್ತ ಹರಿಸಿದ್ದೇವೆ. ಮಸೀದಿ ಬಿಟ್ಟು ಕೊಡುತ್ತೇವೆ ಎಂದು ಕನಸು ಕಾಣಬೇಡಿ. ಮಸೀದಿ ಹಾಗಿರಲಿ ನಾವು ಒಂದು ಹಿಡಿ ಮರಳನ್ನೂ ಕೊಡುವುದಿಲ್ಲ ಎಂದು ಮಂಗಳೂರಿನ ಕಣ್ಣೂರಿನಲ್ಲಿ ನಡೆದ...