Thursday, December 7, 2023

ಬಸವಳಿದ ಸಿಂಹಗಳಿಗೆ ಪ್ರಾಣಿಪ್ರಿಯರಿಂದ ಆಹಾರ

Follow Us

ಸೂಡಾನ್: ಇಲ್ಲಿನ ಅಲ್‌-ಖುರೇಸಿ ಪಾರ್ಕ್‌ನ ಖಾರ್ತೊಮ್‌ ಮೃಗಾಲಯದಲ್ಲಿ ಆಹಾರವಿಲ್ಲದೆ ಬಸವಳಿದ ಸಿಂಹಗಳಿಗೆ ಪ್ರಾಣಿಪ್ರಿಯರು ಆಹಾರ ಪೂರೈಸಲು ಮುಗಿಬಿದ್ದಿದ್ದಾರೆ.
ಬಸವಳಿದ ಸಿಂಹಗಳ ಚಿತ್ರಗಳು ಎಲ್ಲೆಡೆ ವೈರಲ್‌ ಆಗಿದ್ದೇ ಇಷ್ಟಕ್ಕೆಲ್ಲ ಕಾರಣ. ಫೋರ್‌ ಪಾ ಎನ್‌ಜಿಓ ತಂಡದ ಪಶುವೈದ್ಯರು ಹಾಗೂ ವನ್ಯಜೀವಿ ತಜ್ಞರು ಈ ಮೃಗಾಲಯಕ್ಕೆ ಭೇಟಿ ನೀಡಿ, ಸಿಂಹಗಳ ಶುಶ್ರೂಷೆಯಲ್ಲಿ ತೊಡಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!