ಢಾಕಾ: ಬುಧವಾರ ಸಂಜೆ ಅಪ್ಪಳಿಸಿದ ಅಂಫಾನ್ ಚಂಡಮಾರುತದ ಪರಿಣಾಮ ಬಾಂಗ್ಲಾದಲ್ಲಿ ಅಪಾರ ಹಾನಿ ಸಂಭವಿಸಿದೆ. ನಾಲ್ಕು ಮಂದಿ ಮೃತಪಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗಾಳಿಯ ವೇಗಕ್ಕೆ ಮರಗಳು ಬುಡ ಸಮೇತ ಮಗುಚಿ ಬಿದ್ದಿದ್ದು ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗಿದೆ. ಬಾಂಗ್ಲಾ ದೇಶದ ಕರಾವಳಿ ತೀರದಲ್ಲಿ ಭಾರೀ ಮಳೆಯಾಗುತ್ತಿದೆ. ನಿರಾಶ್ರಿತ ಶಿಬಿರದಲ್ಲಿದ್ದ ರೊಹಿಂಗ್ಯಾ ಮುಸ್ಲಿಮರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಚಂಡಮಾರುತ ರಕ್ಷಣಾ ಕೇಂದ್ರಗಳಿಗೆ ಸ್ಛಳಾಂತರಿಸಲಾಗಿದೆ. ಇದೇ ವೇಳೆ ಪಶ್ಚಿಮ ಬಂಗಾಳದ ಉತ್ತರ ಮತ್ತು ದಕ್ಷಿಣ ಪರಗಣ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. 5500ಕ್ಕೂ ಹಚ್ಚು ಮನೆಗಳು ಹಾನಿಗೊಳಗಾಗಿವೆ. ಚಂಡಮಾರುತದಿಂದ 12 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ. ಇಂದು ಈ ಹಾನಿಯ ಕುರಿತು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಗಳಿವೆ
ಮತ್ತಷ್ಟು ಸುದ್ದಿಗಳು
ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ
newsics.com
ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು.
ಈ ಸಾಹಸಕ್ಕೆ ಹೋದ ಯುವತಿ...
41 ಅಕ್ರಮ ವಲಸಿಗರ ಜಲ ಸಮಾಧಿ
newsics.com
ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ ದುರಂತ ಸಂಭವಿಸಿದೆ.
ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
ಗರ್ಭ ಧರಿಸುವುದನ್ನು ಸ್ವಲ್ಪ ಮುಂದೂಡಿ: ಬ್ರೆಜಿಲ್ ಸರ್ಕಾರ ಮನವಿ
newsics.com
ಬ್ರೆಜಿಲ್: ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಗರ್ಭಧಾರಣೆ ಸ್ವಲ್ಪ ಮುಂದೂಡುವ ಸಾಧ್ಯತೆಯನ್ನು ಪರಿಶೀಲಿಸಿ ಎಂದು ಬ್ರೆಜಿಲ್ ಸರ್ಕಾರ ಮನವಿ ಮಾಡಿದೆ.
ಕೊರೋನಾ ಹೆಚ್ಚಾಗಿ ಗರ್ಭಿಣಿಯರ ಮೇಲೆ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಮನವಿ ಮಾಡಿದೆ....
ಓಡಿ ಹೋಗುತ್ತಿದ್ದ ಕಳ್ಳನಿಗೆ ಕಿಕ್ ಕೊಟ್ಟ ಕೇರಳದ ಯುವಕ: 80 ಲಕ್ಷ ರು. ವಶ
newsics.com
ದುಬೈ: 80 ಲಕ್ಷ ರೂಪಾಯಿ ಕದ್ದು ಓಡಿ ಹೋಗುತ್ತಿದ್ದ ಕಳ್ಳನೊಬ್ಬನನ್ನು ದುಬೈಯಲ್ಲಿ ಕಾಲಿನಿಂದ ಕಿಕ್ ನೀಡಿ ಕೆಳಗೆ ಬೀಳಿಸಿದ ದೃಶ್ಯ ಇದೀಗ ವೈರ್ ಆಗಿದೆ.
ಕೇರಳದ ಜಾಫರ್ ಎಂಬಾತ ಈ ರೀತಿ ಸಮಯಪ್ರಜ್ಞೆ ಮೆರೆದಿದ್ದಾನೆ....
ಕೊರೋನಾ ವೈರಸ್ ಗಾಳಿಯಿಂದ ಹರಡುತ್ತಿದೆಯೇ: ಲ್ಯಾನ್ಸೆಟ್ ವರದಿ ಹುಟ್ಟು ಹಾಕಿದೆ ಪ್ರಶ್ನೆ
newsics.com
ವಾಷಿಂಗ್ಟನ್: ಕೊರೋನಾ ವೈರಸ್ ಗಾಳಿಯಿಂದ ಹರಡುವುದಿಲ್ಲ. ಬದಲಾಗಿ ಸಂಪರ್ಕದಿಂದ ಹರಡುತ್ತಿದೆ ಎಂಬುದು ಬಲವಾದ ವೈಜ್ಞಾನಿಕ ನಂಬಿಕೆ. ಇದನ್ನು ಆಧಾರವಾಗಿಟ್ಟುಕೊಂಡು ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆ...
ಕೊರೋನಾ ಎಫೆಕ್ಟ್: ಆಸ್ಪತ್ರೆಗಳಲ್ಲಿ ವೀರ್ಯದ ಕೊರತೆ!
newsics.com
ಸ್ವೀಡನ್: ಕೊರೋನಾ ಹಿನ್ನೆಲೆಯಲ್ಲಿ ಸ್ವೀಡನ್ ದೇಶದ ಆಸ್ಪತ್ರೆಗಳಲ್ಲಿ ವೀರ್ಯದ ಕೊರತೆ ಉಂಟಾಗಿದೆ.
ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಕಾರಣದಿಂದ ವೀರ್ಯ ದಾನಕ್ಕೆ ಯಾರೂ ಮುಂದಾಗುತ್ತಿಲ್ಲ. ಹೀಗಾಗಿ ವೀರ್ಯ ಶೇಖರಣೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಇನ್ನು 30 ತಿಂಗಳವರೆಗೆ...
ಅಪರಿಚಿತನಿಂದ ಗುಂಡಿನ ದಾಳಿ: 8 ಮಂದಿ ಸಾವು, ಹತ್ತು ಜನರಿಗೆ ಗಾಯ
newsics.com
ನ್ಯೂಯಾರ್ಕ್: ಅಮೆರಿಕದ ಇಂಡಿಯಾನಾದಲ್ಲಿ ಆಗಂತುಕನೊಬ್ಬ ನಡೆಸಿದ ಭೀಕರ ಗುಂಡಿನ ದಾಳಿಗೆ ಆರು ಮಹಿಳೆಯರು ಸೇರಿ 8 ಮಂದಿ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇಂಡಿಯಾನಾದ ಪೊಲೀಸ್ ನಗರದ ಫೆಡೆಕ್ಸ್ ಎಂಬಲ್ಲಿ ಈ ದಾಳಿ...
ಹಿಜಾಬ್ ಧರಿಸದೆ ಫೋಟೋ ಶೂಟ್: ರೂಪದರ್ಶಿಯನ್ನೇ ಅಪಹರಿಸಿದ ಉಗ್ರರು
newsics.com
ಯೆಮನ್: ಹಿಜಾಬ್ ( ಮುಸ್ಲಿಂ ಮಹಿಳೆಯರು ತಲೆಯ ಮೇಲೆ ಧರಿಸುವ ಹೊದಿಕೆ) ಧರಿಸದೆ ಫೋಟೋ ಶೂಟ್ ಮಾಡಿದ್ದಕ್ಕೆ ಉಗ್ರರು ರೂಪದರ್ಶಿಯನ್ನು ಅಪಹರಿಸಿದ ಘಟನೆ ನಡೆದಿದೆ.
ಯೆಮನ್ ದೇಶದಲ್ಲಿ ಘಟನೆ ನಡೆದಿದ್ದು, ಎಂತೆಸಾರ್ ಎಲ್ ಹಮ್ಮಾಡಿ(...
Latest News
ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ
newsics.com
ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ.
ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...
Home
ಆಮ್ಲಜನಕ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು
NEWSICS -
newsics.com
ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ.
ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು.
ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...
ಪ್ರಮುಖ
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
NEWSICS -
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...