ವಾಷಿಂಗ್ಟನ್: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿರುವ ಹರ್ಷವರ್ಧನ್ ಶಿಂಗ್ಲಾ ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಉಭಯ ರಾಷ್ಟ್ರಗಳ ನಿಕಟ ಸಹಕಾರ ಕುರಿತು ಟ್ರಂಪ್ ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಹರ್ಷವರ್ಧನ್ ಶಿಂಗ್ಲಾ , ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು, ಸದ್ಯದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ
ಮತ್ತಷ್ಟು ಸುದ್ದಿಗಳು
ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!
newsics.com
ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ.
ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ ಸಮಸ್ಯೆಯಾಗಿದ್ದು ವೈದ್ಯಕೀಯ ಭಾಷೆಯಲ್ಲಿ ಇದನ್ನು ಟ್ರಾನ್ಸಿಯಂಟ್...
ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!
newsics.com
ಶ್ವಾನಗಳು ಅಬ್ಬಬ್ಬಾ ಅಂದ್ರೆ 8- 10 ವರ್ಷ ಬದುಕುತ್ತದೆ. ಕೆಲವೊಂದು ನಾಯಿಗಳು 15 ವರ್ಷಗಳ ಕಾಲ ಬದುಕಿದ ಇತಿಹಾಸ ಕೂಡ ಇದೆ.
ಆದರೆ ಪೆಬ್ಲಸ್ ಹೆಸರಿನ ಟಾಯ್ ಫ್ಯಾಕ್ಸ್ ಟೆರಿಯರ್ ಜಾತಿಗೆ ಸೇರಿದ ನಾಯಿಯೊಂದು...
ಇಂಡೋನೇಷ್ಯಾ ಕರಾವಳಿಯಲ್ಲಿ ಮುಳುಗಿದ ದೋಣಿ: 26 ಮಂದಿ ಕಣ್ಮರೆ
newsics.com
ಇಂಡೋನೇಷ್ಯಾದ ಕರಾವಳಿ ತೀರದಲ್ಲಿ ಇಂಧನ ಖಾಲಿಯಾಗಿ ದೋಣಿಯು ಮುಳುಗಿದ ಪರಿಣಾಮ 26 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಸುಲವೆಸಿ ಹಾಗೂ ಬೋರ್ನಿಯಾ ದ್ವೀಪಗಳನ್ನು ಬೇರ್ಪಡಿಸುವ ಮಕಾಸ್ಸರ್ ಜಲಸಂಧಿಯಲ್ಲಿ ಈ ಘಟನೆ ಸಂಭವಿಸಿದೆ. ಈ ದೋಣಿಯಲ್ಲಿ...
ಕೊರೊನಾ ಸೋಂಕಿಗೆ ಒಳಗಾದವರ ಮೂಳೆಗೆ ಹಾನಿ : ಅಧ್ಯಯನ
newsics.com
ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಮೂಳೆಗೆ ತೀವ್ರ ಹಾನಿ ಉಂಟಾಗಬಹುದು ಎಂದು ಹೊಸ ಅಧ್ಯಯನವು ಹೇಳಿದೆ. ಈ ಸಮಸ್ಯೆಯು ಸೋಂಕಿನ ಅವಧಿ ಮಾತ್ರವಲ್ಲದೇ ಸೋಂಕಿನಿಂದ ಗುಣವಾದ ಮೇಲೂ ಕಾಡಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಹಾಂಕಾಂಗ್ ವಿಶ್ವ...
ಏರ್ಪೋರ್ಟ್ನ ಪರದೆಗಳ ಮೇಲೆ ನೀಲಿ ಚಿತ್ರ ಪ್ರದರ್ಶಿಸಿದ ಹ್ಯಾಕರ್ಸ್!
newsics.com
ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿರುವ ವಿಮಾನ ನಿಲ್ದಾಣವನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿಮಾನ ನಿಲ್ದಾಣದ ಪರದೆಗಳ ಮೇಲೆ ಪೋರ್ನ್ ವಿಡಿಯೋಗಳನ್ನು ಪ್ರದರ್ಶಿಸಿದ್ದಾರೆ.
ಬ್ರೆಜಿಲ್ನ ಏರ್ಪೋರ್ಟ್ ಆಪರೇಟರ್ ಆಗಿರುವ ಇನ್ಫ್ರಾರೋ ಮಾನಿಟರ್ಗಳಲ್ಲಿ ಖಾಸಗಿ ಕಂಪನಿಗಳ ಜಾಹೀರಾತುಗಳನ್ನು...
ಗುಂಡಿನ ದಾಳಿಯ ವೇಳೆ ಬಾಲಕಿ ಸಮಯಪ್ರಜ್ಞೆ: ಮಾರಕ ದಾಳಿಯಿಂದ ಪಾರಾದ ರೀತಿಯೇ ರೋಚಕ
newsics.com
ಅಮೆರಿಕದ ಟೆಕ್ಸಾಸ್ನಲ್ಲಿ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ಸಂದರ್ಭದಲ್ಲಿ 11 ವರ್ಷದ ಬಾಲಕಿಯೊಬ್ಬಳು ತನ್ನ ಸಹಪಾಠಿಯ ರಕ್ತವನ್ನು ಮೈಮೇಲೆ ತಾಗಿಸಿಕೊಂಡು ತಾನೂ ಸತ್ತಂತೆ ನಾಟಕವಾಡಿದ್ದಾಳೆ.
ದಾಳಿಯ ಸಂದರ್ಭದಲ್ಲಿ ಗಾಯಗೊಂಡಿದ್ದ 11 ವರ್ಷದ...
ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ: ಮಹಿಂದಾ ರಾಜಪಕ್ಸೆ ವಿಚಾರಣೆ ನಡೆಸಿದ ಸಿಐಡಿ
newsics.com
ಕೊಲಂಬೊ: ಮೇ 9 ರಂದು ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಅಪರಾಧ ತನಿಖಾ ಇಲಾಖೆಯು (ಸಿಐಡಿ) ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ವಿಚಾರಣೆ ನಡೆಸಿದೆ.
ರಾಜಪಕ್ಸೆ ಬೆಂಬಲಿಗರು ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪ್ರತಿಭಟನೆ...
ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 11 ಮಕ್ಕಳು ಸಜೀವ ದಹನ
newsics.com
ಡಾಕರ್(ಸೆನೆಗಲ್): ಡಾಕರ್ ಬಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 11 ನವಜಾತ ಶಿಶುಗಳು ಸಾವನ್ನಪ್ಪಿವೆ.
ಸೆನೆಗಲ್ ಅಧ್ಯಕ್ಷ ಮ್ಯಾಕಿ ಸಾಲ್ ಈ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ...
Latest News
ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!
newsics.com
ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ.
ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ...
Home
ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!
newsics.com
ಶ್ವಾನಗಳು ಅಬ್ಬಬ್ಬಾ ಅಂದ್ರೆ 8- 10 ವರ್ಷ ಬದುಕುತ್ತದೆ. ಕೆಲವೊಂದು ನಾಯಿಗಳು 15 ವರ್ಷಗಳ ಕಾಲ ಬದುಕಿದ ಇತಿಹಾಸ ಕೂಡ ಇದೆ.
ಆದರೆ ಪೆಬ್ಲಸ್ ಹೆಸರಿನ ಟಾಯ್ ಫ್ಯಾಕ್ಸ್ ಟೆರಿಯರ್ ಜಾತಿಗೆ ಸೇರಿದ ನಾಯಿಯೊಂದು...
Home
ಮಹಾರಾಷ್ಟ್ರದ ನಾಲ್ವರಲ್ಲಿ ಒಮೈಕ್ರಾನ್ ಉಪತಳಿ ಪತ್ತೆ
newsics.com
ಮಹಾರಾಷ್ಟ್ರ: ಒಮೈಕ್ರಾನ್ ಉಪತಳಿ BA 4 ಮತ್ತು BA 5 ಸೋಂಕು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಲ್ವರಲ್ಲಿ ಪತ್ತೆಯಾಗಿದೆ.ಸೋಂಕಿತರೆಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಣೆಯಿಂದ ಬಂದಿದ್ದ ಏಳು ರೋಗಿಗಳಲ್ಲಿ ಒಮೈಕ್ರಾನ್ ಉಪತಳಿಗಳ ಸೋಂಕು...