ಕಠ್ಮಂಡು: ಪ್ರವಾಸಕ್ಕೆ ತೆರಳಿದ್ದ 8 ಭಾರತೀಯರು ಉಸಿರುಗಟ್ಟಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಎವರೆಸ್ಟ್ ಪನೋರಮಾ ರೆಸಾರ್ಟ್’ ಪರವಾನಗಿಯನ್ನು ರದ್ದುಗೊಳಿಸಿರುವ ನೇಪಾಳ ಸರ್ಕಾರ, ರೆಸಾರ್ಟ್ ಬಂದ್ ಮಾಡಿಸಿದೆ.
ಘಟನೆ ನಡೆದ ಮೂರು ತಿಂಗಳ ಬಳಿಕ ಸಮಿತಿ ನೇಪಾಳ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವರದಿ ಪರಿಶೀಲಿಸುವ ನೇಪಾಳ ರಾಜ್ಯ ಪ್ರವಾಸೋದ್ಯಮ ಇಲಾಖೆ, ದಮನ್ ಮೂಲದ ಎವರೆಸ್ಟ್ ಪನೋರಮಾ ರೆಸಾರ್ಟ್’ನ್ನು ಬಂದ್ ಮಾಡಿಸಿದೆ.
ಕಳಪೆ ನಿರ್ವಹಣೆಯಿಂದಾಗಿ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ 8 ಮಂದಿ ರೆಸಾರ್ಟ್ ನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದರು. ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಭಾರತೀಯರು ಸಾವನ್ನಪ್ಪಿದ್ದಾರೆಂದು ಹೇಳಲಾಗಿತ್ತು.
ಮತ್ತಷ್ಟು ಸುದ್ದಿಗಳು
ಹವಾಯಿಯಲ್ಲಿ ಭಾರೀ ಮಳೆ; ಮಾವಿ ಡ್ಯಾಮ್ ಬಿರುಕು, ಜನರ ಸ್ಥಳಾಂತರ
newsics.com ಹವಾಯಿ: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಹವಾಯಿ ದ್ವೀಪದಲ್ಲಿ ಭಾರೀ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ, ಹವಾಯಿ ದ್ವೀಪದ ಮಾವಿ ಅಣೆಕಟ್ಟೆಯಲ್ಲಿ ಬಿರುಕುಂಟಾಗಿದೆ.ಇದರಿಂದ ಆತಂಕ ಉಂಟಾಗಿದೆ. ಮುಂಜಾಗ್ರತಾ...
ಸರ್ಕಾರವನ್ನು ಟೀಕಿಸಿದ್ದಕ್ಕೆ ಮಾಡೆಲ್ ಗೆ ಜಾಹೀರಾತಿನಿಂದ ಕೊಕ್
newsics.com
ಲಂಡನ್: ಥೈಲ್ಯಾಂಡ್ ನಲ್ಲಿ ಪ್ರಜಾಪ್ರಭುತ್ವ ಸರ್ಕಾರ ರಚನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಪೊಲೀಸರ ದೌರ್ಜನ್ಯ ಪ್ರಶ್ನಿಸಿದ್ದಕ್ಕೆ ಖ್ಯಾತ ಮಾಡೆಲ್ ಅಮಂಡಾ ಅವರಿಗೆ ಸರ್ಕಾರ ಕೊಕ್ ನೀಡಿದೆ.
ಸರ್ಕಾರದ ರಾಯಭಾರಿಯಾಗಿ ನೇಮಕಗೊಂಡಿರುವುದನ್ನು ರದ್ದುಪಡಿಸಿದೆ. ಈ...
2ನೇ ಮಗುವಿನ ಲಿಂಗದ ಬಗ್ಗೆ ಹೇಳಿಕೊಂಡ ಇಂಗ್ಲೆಂಡ್ ರಾಜ-ರಾಣಿ
newsics.com
ಕ್ಯಾಲಿಫೋರ್ನಿಯಾ: ರಾಜಮನೆತನದಿಂದ ಹೊರಬಂದು ಜನಸಾಮಾನ್ಯರಂತೆ ವಾಸಿಸುತ್ತಿರುವ ಇಂಗ್ಲೆಂಡ್ನ ಯುವರಾಜ ಹ್ಯಾರಿ ಮತ್ತು ಯುವರಾಣಿ ಮೇಘನ್ ಸಂದರ್ಶನದಲ್ಲಿ ಇನ್ನು ಗರ್ಭದಲ್ಲಿರುವ ಎರಡನೇ ಮಗುವಿನ ಲಿಂಗವನ್ನು ಬಹಿರಂಗಪಡಿಸಿದ್ದಾರೆ.
ಅಮೆರಿಕದ ಸಂದರ್ಶಕಿ ಓಪ್ರಾ ವಿನ್ಫ್ರೆ ಅವರ ಕಾರ್ಯಕ್ರಮದಲ್ಲಿ ಒಬ್ಬ...
ಈಕ್ವೇಟರ್ ಗಯಾನದಲ್ಲಿ ಬಾಂಬ್ ಸ್ಫೋಟ: 17 ಜನರ ಸಾವು, 400 ಮಂದಿಗೆ ಗಾಯ
newsics.com
ಲಂಡನ್: ಈಕ್ವೇಟರ್ ಗಯಾನ ಬಳಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಟ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ದುರಂತದಲ್ಲಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಬಂಡುಕೋರರು...
ಹಣ್ಣುಗಳಿಂದ ತಯಾರಾಯ್ತು ಫ್ರೂಟ್ಸ್ ಲೂಪ್ಸ್ ಪಿಜ್ಜಾ!
newsics.com
ಯುಎಸ್ : ಪಿಜ್ಜಾ ಎಂದರೆ ಸ್ಪೈಸಿ ಎಂದು ಎಲ್ಲರಿಗೂ ಗೊತ್ತು. ಆದರೆ ಇಲ್ಲಿ ಬೆಳಗಿನ ತಿಂಡಿಗೆಂದು ಹಣ್ಣುಗಳಿಂದ ಸಿಹಿ ಪಿಜ್ಜಾ ತಯಾರಿಸಲಾಗಿದೆ. ಇದನ್ನು ಯುಎಸ್ ನಲ್ಲಿ ತಯಾರಿಸಲಾಗಿದೆ. ಇದಕ್ಕೆ ಫ್ರೂಟ್ ಲೂಪ್ಸ್ ಪಿಜ್ಜಾ...
ಭಾರತೀಯರಿಗಾಗಿ ರೆಸ್ಟೋರೆಂಟ್ ಆರಂಭಿಸಿದ ಪ್ರಿಯಾಂಕಾ ಚೋಪ್ರಾ
newsics.com
ನ್ಯೂಯಾರ್ಕ್: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ನ್ಯೂಯಾರ್ಕ್ ನಲ್ಲಿ ರೆಸ್ಟೋರೆಂಟ್ ಪ್ರಾರಂಭ ಮಾಡಿದ್ದಾರೆ. ಮಿಸ್ ವರ್ಲ್ಡ್ ನಿಂದ ಹಾಲಿವುಡ್ ಪಯಣಿಸಿ ಹೆಸರು ಗಳಿಸಿ, ಅಮೆರಿಕದ ಪಾಪ್ ಗಾಯಕ ನಿಕ್ ಜೊನಸ್ ರನ್ನು ಮದುವೆಯಾದ...
ಟ್ರಕ್- ಬಸ್ ಡಿಕ್ಕಿ: 20 ಮಂದಿ ಸಾವು
newsics.comಕೈರೋ (ಈಜಿಪ್ಟ್): ಇಲ್ಲಿನ ಗಿಝಾ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.ಟ್ರಕ್ನ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡ ಚಾಲಕ ಎದುರಿನಿಂದ...
ಪಾಕ್’ನಲ್ಲಿ ಹಿಂದೂ ಕುಟುಂಬದ ಐವರ ಕೊಲೆ
newsics.comಇಸ್ಲಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ಕುಟುಂಬವೊಂದರ ಐವರು ಸದಸ್ಯರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ.ಹರಿತವಾದ ಆಯುಧದಿಂದ ಕತ್ತು ಸೀಳಲಾಗಿದೆ. ಪಾಕ್ ನಗರ ರಹೀಮ್ ಯಾರ್ ಖಾನ್ನಿಂದ 15 ಕಿ.ಮೀ. ದೂರವಿರುವ ಅಬುದಾಬಿ ಕಾಲೊನಿಯಲ್ಲಿನ...
Latest News
ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ
newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು...
Home
ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಸಾಧ್ಯತೆ
Newsics -
newsics.com
ಡೆಹ್ರಾಡೂನ್: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸಂಜೆ ನಾಲ್ಕು ಗಂಟೆಗೆ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಇದಕ್ಕೊ ಮೊದಲು...
Home
ಕೊರೋನಾ ಲಸಿಕೆ ಪಡೆದ 48 ಗಂಟೆ ತನಕ ವಿಮಾನ ಚಲಾಯಿಸುವಂತಿಲ್ಲ
Newsics -
newsics.com
ನವದೆಹಲಿ: ಕೊರೋನಾ ಲಸಿಕೆ ಸ್ವೀಕಾರ ಸಂಬಂಧ ವಿಮಾನಯಾನ ಸಿಬ್ಬಂದಿಗೆ ನಾಗರಿಕ ವಿಮಾನಯಾನ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಮಾನದ ಪೈಲಟ್ ಮತ್ತು ಇತರ ಸಿಬ್ಬಂದಿ ಕೊರೋನಾ ಲಸಿಕೆ ಪಡೆದಿದ್ದರೆ ಇದನ್ನು ಕಟ್ಟು ನಿಟ್ಟಾಗಿ...