Thursday, December 7, 2023

ಭಾರತ ಗಡಿಯಲ್ಲಿ ಚೀನಾದಿಂದ ಅಣ್ವಸ್ತ್ರ ಸಿಡಿತಲೆಗಳ ನಿಯೋಜನೆ?

Follow Us

ಬೀಜಿಂಗ್:  ಭಾರತದ ಗಡಿಯಲ್ಲಿ ಚೀನಾ ಅಣ್ವಸ್ತ್ರ ಸಿಡಿತಲೆಗಳನ್ನು ನಿಯೋಜಿಸಿದೆಯೇ.. ಈ ಪ್ರಶ್ನೆ ಇದೀಗ ಉದ್ಬವಿಸಿದೆ. ಪಾಕಿಸ್ತಾನ ಚೀನಾಕ್ಕೆ ಹಸ್ತಾಂತರಿಸಿರುವ ಅಕಾಸಿ ಚೀನಾ ಪ್ರದೇಶದಲ್ಲಿ ಖಂಡಾಂತರ ಕ್ಷಿಪಣಿಗಳನ್ನು ಚೀನಾ ನಿಯೋಜಿಸಿದೆ ಎಂಬ ವರದಿ ಹರಿದಾಡುತ್ತಿದೆ.

ಖ್ಯಾತ ರಕ್ಷಣಾ ತಜ್ಞ ಬ್ರಹ್ಮ ಚೆಲ್ಲಾನಿ ಕೂಡ ಈ ಕುರಿತು ಟ್ವೀಟ್ ಮಾಡಿದ್ದಾರೆ. ಇದು ನಿಜವಾಗಿದ್ದರೆ ಅತ್ಯಂತ ಕಳವಳಕಾರಿ ವಿಷಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಊಹಿಸಲು ಅಸಾಧ್ಯವಾದ ಹಾನಿ  ಕ್ಷಿಪಣಿ ಪ್ರಯೋಗದಿಂದ ಸಂಭವಿಸುತ್ತದೆ.

ಮೊದಲಿಗೆ ಅಣ್ವಸ್ತ್ರ ಗಳನ್ನು ಬಳಸುವುದಿಲ್ಲ ಎಂಬ  ನೀತಿಯನ್ನು ಭಾರತ ಅನುಸರಿಸುತ್ತಿದೆ. ಆದರೆ ದುಷ್ಟ ದೇಶಗಳು ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸಿದರೆ  ಪ್ರತಿದಾಳಿ ನಡೆಸುವ ಸ್ಪಷ್ಟ ನೀತಿಯನ್ನು ಭಾರತ ಅನುಸರಿಸುತ್ತಿದೆ

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!