ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಭಾರತ ಮಧ್ಯೆ ರೈಲು ಮತ್ತು ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿರುವ ಹಿಂದೂಗಳು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅಗಲಿದ ಕುಟುಂಬ ಸದಸ್ಯರ ಚಿತಾಭಸ್ಮವನ್ನು ನದಿಯಲ್ಲಿ ವಿಸರ್ಜಿಸದೆ ಮನೆಯಲ್ಲಿ ಇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಕುಟುಂಬಗಳ ಸದಸ್ಯರು ಅಗಲಿದ ತಮ್ಮ ಹಿರಿಯರ ಚಿತಾಭಸ್ಮವನ್ನು ಅಲಹಾಬಾದ್ ನಲ್ಲಿ ಗಂಗಾ ನದಿಯಲ್ಲಿ ವಿಸರ್ಜಿಸಲು ಬಯಸುತ್ತಿದ್ದಾರೆ. ಆದರೆ ಸದ್ಯಕ್ಕೆ ಸಾರಿಗೆ ಸಂಪರ್ಕ ಇಲ್ಲದಿರುವುದು ಭಾರತಕ್ಕೆ ಆಗಮಿಸಲು ಅಡ್ಡಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ ನಿಂದ ರೈಲು ಮತ್ತು ಬಸ್ ಸಂಪರ್ಕ ವ್ಯವಸ್ಥೆ ಸ್ಥಗಿತಗೊಂಡಿದೆ.
ಮತ್ತಷ್ಟು ಸುದ್ದಿಗಳು
ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ
newsics.com
ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.
ಈ ದಂಪತಿಗಳು ಸುಮಾರು 8...
ಹೆಚ್ಚುತ್ತಿರುವ ಮಂಕಿಪಾಕ್ಸ್ ವೈರಸ್: ಯುರೋಪಿನಲ್ಲಿ 100 ರ ಗಡಿ ದಾಟಿದ ಪ್ರಕರಣ
newsics.com
ಯುರೋಪ್ ಮತ್ತು ಅಮೇರಿಕಾದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, ಯುರೋಪಿನಲ್ಲಿ ಮಂಕಿಪಾಕ್ಸ್ ಪ್ರಕರಣಗಳು 100 ರ ಗಡಿ ದಾಟಿದೆ.
ಫ್ರಾನ್ಸ್ ಮತ್ತು ಜರ್ಮನಿಯಲ್ಲೂ ಮೊದಲ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ. ಆಫ್ರಿಕಾದ ಕೆಲವು ಭಾಗಗಳಲ್ಲೂ ಹರಡಿರುವ ಶಂಕೆಯಿದೆ....
ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ
newsics.com
ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ.
ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
ಪುರುಷ ಸಲಿಂಗಕಾಮಿಗಳಲ್ಲಿ ಕಾಣಿಸಿಕೊಳ್ತಿದೆ ಮಾರಕ ಕಾಯಿಲೆ!
newsics.com
ಉತ್ತರ ಅಮೆರಿಕ ಹಾಗೂ ಯುರೋಪ್ನ ಆರೋಗ್ಯಾಧಿಕಾರಿಗಳು ಮೇ ತಿಂಗಳ ಆರಂಭದಿಂದ ಡಜನ್ಗಟ್ಟಲೇ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದೆ ಎಂಬ ವರದಿಯನ್ನು ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್ ಕಾಯಿಲೆಯು ಲೈಂಗಿಕ ಸಂಪರ್ಕದ ಮೂಲಕ ಹರಡಬಹುದು ಎಂಬ...
ಬಾಕ್ಸಿಂಗ್ ರಿಂಗ್ನಲ್ಲಿ ಹೃದಯಾಘಾತ : 38ನೇ ವರ್ಷಕ್ಕೆ ಸಾವನ್ನಪ್ಪಿದ ಮೂಸಾ ಯಮಕ್
newsics.com
ಬಾಕ್ಸಿಂಗ್ ರಿಂಗ್ನಲ್ಲಿ ಸೆಣೆಸಾಡುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಬಾಕ್ಸರ್ ಮೂಸಾ ಯಮಕ್ ಸಾವನ್ನಪ್ಪಿದ್ದಾರೆ.ಮೃತ ಮೂಸಾ ಯಮಕ್ಗೆ 38 ವರ್ಷ ವಯಸ್ಸಾಗಿತ್ತು.
ಜರ್ಮನಿಯಲ್ಲಿ ವಾಸವಿದ್ದ ಮೂಸಾ 12 ವರ್ಷ ಪ್ರಾಯದವನಿದ್ದಾಗಲೇ ಬಾಕ್ಸಿಂಗ್ ತರಬೇತಿ ಪಡೆಯಲು ಆರಂಭಿಸಿದ್ದರು. 75...
ರೈತರ ಬೇಡಿಕೆಗೆ ಅಸ್ತು ಎಂದ ಪಂಜಾಬ್ ಸರ್ಕಾರ: ಕೊನೆಗೊಂಡ ಪ್ರತಿಭಟನೆ
newsics.com
ಪಂಜಾಬ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಂಡಿಗಡ ಮೋಹಾಲಿ ಗಡಿ ಬಳಿ ರೈತರು ಪ್ರತಿಭಟನೆ ನಡೆಸಿದ್ದು, ಪಂಜಾಬಿನ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಕಾರಣ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ.
ರೈತರ ಪ್ರತಿಭಟನೆಗೆ ಸರ್ಕಾರ...
ಪುಟ್ಟ ಮಕ್ಕಳಿಗೆ 118 ಲೀಟರ್ ಎದೆಹಾಲು ನೀಡಿದ ಮಹಿಳೆ
newsics.com
ವಾಷಿಂಗ್ಟನ್: ಪೋಷಕಾಂಶಗಳಿಂದ ವಂಚಿತವಾದ ಪುಟ್ಟ ಮಕ್ಕಳಿಗೆ ನೆರವಾಗಲು ಅಮೆರಿಕದ ಮಹಿಳೆಯೊಬ್ಬರು ತನ್ನ 118 ಲೀಟರ್ ಎದೆಹಾಲನ್ನು ಮಾರಾಟ ಮಾಡಿದ್ದಾರೆ.
ಯುನೈಟೆಡ್ ಸ್ಟೇಟ್ನಲ್ಲಿ ಬೇಬಿ ಫಾರ್ಮುಲಾ ಕೊರತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯುಎಸ್ ಉತಾಹ್ ಮಹಿಳೆ...
ಕಾನ್ ಚಿತ್ರೋತ್ಸವದಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ಮಾಮೆ ಖಾನ್
newsics.com
ಪ್ಯಾರಿಸ್: ಬಾಲಿವುಡ್ ನ ಖ್ಯಾತ ಹಿನ್ನಲೆ ಗಾಯಕ, ಜಾನಪದ ಕಲಾವಿದ ಮಾಮೆ ಖಾನ್ ಅವರು ರೆಡ್ ಕಾರ್ಪೆಟ್ ಮೇಲೆ ಕಾನ್ ಚಿತ್ರೋತ್ಸವದಲ್ಲಿ ಹೆಜ್ಜೆ ಹಾಕಿದ್ದು, ಎಲ್ಲರ ಗಮನ ಸೆಳೆದಿದ್ದಾರೆ.
ರಾಜಸ್ಥಾನಿ ಸಾಂಪ್ರದಾಯಿಕ ಉಡುಪಿನಲ್ಲಿ ಖಾನ್...
Latest News
ಐಪಿಎಲ್: ರಾಜಸ್ಥಾನ್ ವಿರುದ್ಧ ಸೋತ ಧೋನಿ ಪಡೆ
newsics.com
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ಗಳಿಂದ ಸೋಲುಂಡಿದೆ.
ಧೋನಿ ಪಡೆ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್...
Home
ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ
NEWSICS -
newsics.com
ಬಾಗಲಕೋಟೆ: ನಿವೃತ್ತ ನ್ಯಾಯಾಧೀಶರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಗಲಕೋಟೆಯ ನವನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ನವನಗರದ ಸೆಕ್ಟರ್ ನಂ 16ರ ಮನೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ತಾಪುರ ನ್ಯಾಯಾಲಯದಲ್ಲಿ...
Home
ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ
newsics.com
ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.
ಈ ದಂಪತಿಗಳು ಸುಮಾರು 8...