ವಾಷಿಂಗ್ಟನ್: ಕೇವಲ ಮಧ್ಯಪ್ರಾಚ್ಯ ಮಾತ್ರವಲ್ಲ, ದೂರದ ಲಂಡನ್ ಮತ್ತು ದೆಹಲಿಯಲ್ಲಿನ ವಿಧ್ವಂಸಕ ಕೃತ್ಯಗಳಲ್ಲಿಯೂ ಇರಾನ್ ಕಮಾಂಡರ್ ಸೊಲಿಮನಿ ಪಾತ್ರ ವಹಿಸಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಫ್ ಆರೋಪಿಸಿದ್ದಾರೆ. ಇದೇ ವೇಳೆ ಅಮೆರಿಕದ ಸೇನಾ ಕಾರ್ಯಾಚರಣೆಯನ್ನು ಟ್ರಂಫ್ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಈ ಬೆಳವಣಿಗೆಗಳ ಮಧ್ಯೆ ಉದ್ವಿಗ್ನ ಸ್ಥಿತಿ ನೆಲೆಸಿರುವ ಮಧ್ಯ ಪ್ರಾಚ್ಯಕ್ಕೆ ಅಮೆರಿಕ 3000 ಹೆಚ್ಚುವರಿ ಸೇನಾ ಪಡೆ ರವಾನಿಸಿದೆ.
ಮತ್ತಷ್ಟು ಸುದ್ದಿಗಳು
ಈಕ್ವೇಟರ್ ಗಯಾನದಲ್ಲಿ ಬಾಂಬ್ ಸ್ಫೋಟ: 17 ಜನರ ಸಾವು, 400 ಮಂದಿಗೆ ಗಾಯ
newsics.com
ಲಂಡನ್: ಈಕ್ವೇಟರ್ ಗಯಾನ ಬಳಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಟ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ದುರಂತದಲ್ಲಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಬಂಡುಕೋರರು...
ಹಣ್ಣುಗಳಿಂದ ತಯಾರಾಯ್ತು ಫ್ರೂಟ್ಸ್ ಲೂಪ್ಸ್ ಪಿಜ್ಜಾ!
newsics.com
ಯುಎಸ್ : ಪಿಜ್ಜಾ ಎಂದರೆ ಸ್ಪೈಸಿ ಎಂದು ಎಲ್ಲರಿಗೂ ಗೊತ್ತು. ಆದರೆ ಇಲ್ಲಿ ಬೆಳಗಿನ ತಿಂಡಿಗೆಂದು ಹಣ್ಣುಗಳಿಂದ ಸಿಹಿ ಪಿಜ್ಜಾ ತಯಾರಿಸಲಾಗಿದೆ. ಇದನ್ನು ಯುಎಸ್ ನಲ್ಲಿ ತಯಾರಿಸಲಾಗಿದೆ. ಇದಕ್ಕೆ ಫ್ರೂಟ್ ಲೂಪ್ಸ್ ಪಿಜ್ಜಾ...
ಭಾರತೀಯರಿಗಾಗಿ ರೆಸ್ಟೋರೆಂಟ್ ಆರಂಭಿಸಿದ ಪ್ರಿಯಾಂಕಾ ಚೋಪ್ರಾ
newsics.com
ನ್ಯೂಯಾರ್ಕ್: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ನ್ಯೂಯಾರ್ಕ್ ನಲ್ಲಿ ರೆಸ್ಟೋರೆಂಟ್ ಪ್ರಾರಂಭ ಮಾಡಿದ್ದಾರೆ. ಮಿಸ್ ವರ್ಲ್ಡ್ ನಿಂದ ಹಾಲಿವುಡ್ ಪಯಣಿಸಿ ಹೆಸರು ಗಳಿಸಿ, ಅಮೆರಿಕದ ಪಾಪ್ ಗಾಯಕ ನಿಕ್ ಜೊನಸ್ ರನ್ನು ಮದುವೆಯಾದ...
ಟ್ರಕ್- ಬಸ್ ಡಿಕ್ಕಿ: 20 ಮಂದಿ ಸಾವು
newsics.comಕೈರೋ (ಈಜಿಪ್ಟ್): ಇಲ್ಲಿನ ಗಿಝಾ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.ಟ್ರಕ್ನ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡ ಚಾಲಕ ಎದುರಿನಿಂದ...
ಪಾಕ್’ನಲ್ಲಿ ಹಿಂದೂ ಕುಟುಂಬದ ಐವರ ಕೊಲೆ
newsics.comಇಸ್ಲಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ಕುಟುಂಬವೊಂದರ ಐವರು ಸದಸ್ಯರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ.ಹರಿತವಾದ ಆಯುಧದಿಂದ ಕತ್ತು ಸೀಳಲಾಗಿದೆ. ಪಾಕ್ ನಗರ ರಹೀಮ್ ಯಾರ್ ಖಾನ್ನಿಂದ 15 ಕಿ.ಮೀ. ದೂರವಿರುವ ಅಬುದಾಬಿ ಕಾಲೊನಿಯಲ್ಲಿನ...
ಅಮೆರಿಕ ರಕ್ಷಣಾ ಸಚಿವ ಆಸ್ಟಿನ್ ಶೀಘ್ರ ಭಾರತ ಭೇಟಿ
newsics.com
ವಾಷಿಂಗ್ಟನ್: ಅಮೆರಿಕದ ರಕ್ಷಣಾ ಸಚಿವ ಲೈಡ್ ಆಸ್ಟಿನ್ ಈ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಇದು ಅಮೆರಿಕದಲ್ಲಿ ಜೋ ಬೈಡನ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಉಭಯ ರಾಷ್ಟ್ರಗಳ...
ಭಾರತೀಯ ಪ್ರಯಾಣಿಕನ ರಂಪಾಟ: ಏರ್’ಫ್ರಾನ್ಸ್ ವಿಮಾನ ತುರ್ತು ಭೂಸ್ಪರ್ಶ
newsics.comಸೋಫಿಯಾ(ಬಲ್ಗೇರಿಯಾ): ಭಾರತೀಯ ಪ್ರಯಾಣಿಕನ ರಂಪಾಟದಿಂದ ಏರ್ ಫ್ರಾನ್ಸ್ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.ಪ್ಯಾರಿಸ್ನಿಂದ ದೆಹಲಿಗೆ ಹೊರಟಿದ್ದ ಏರ್ಫ್ರಾನ್ಸ್ ವಿಮಾನ ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.ಪ್ಯಾರಿಸ್ನಿಂದ ವಿಮಾನ...
ವಿಶ್ವಾಸಮತ ಗೆದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್
newsics.com ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ(ಮಾ.6) ಸಂಸತ್ತಿನಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.ಪಾಕಿಸ್ತಾನದ ಹಣಕಾಸು ಸಚಿವ ಅಬ್ದುಲ್ ಹಫೀಜ್ ಶೇಖ್ ಅವರು ಚುನಾವಣೆಯಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಇಮ್ರಾನ್...
Latest News
ಎ ಎಸ್ ಐ ಗೆ ಕಪಾಳ ಮೋಕ್ಷ ಆರೋಪ: ಆರೋಪಿ ಮಹಿಳೆ ಬಂಧನ
newsics.com
ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಲು ಮುಂದಾದ ಎಎಸ್ಐ ಬಸವಯ್ಯ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಬಂಧಿತ...
Home
ಬಾಟ್ಲಾ ಎನ್ ಕೌಂಟರ್ ಪ್ರಕರಣ: ಇಂದು ನ್ಯಾಯಾಲಯ ತೀರ್ಪು
Newsics -
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದ ಬಾಟ್ಲಾ ಎನ್ ಕೌಂಟರ್ ಪ್ರಕರಣ ಕುರಿತಂತೆ ಇಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಲಿದೆ. 2008 ಸೆಪ್ಟೆಂಬರ್ 19ರಂದು ಈ ಘಟನೆ ನಡೆದಿತ್ತು.
ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರು...
Home
ಈಕ್ವೇಟರ್ ಗಯಾನದಲ್ಲಿ ಬಾಂಬ್ ಸ್ಫೋಟ: 17 ಜನರ ಸಾವು, 400 ಮಂದಿಗೆ ಗಾಯ
Newsics -
newsics.com
ಲಂಡನ್: ಈಕ್ವೇಟರ್ ಗಯಾನ ಬಳಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಟ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ದುರಂತದಲ್ಲಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಬಂಡುಕೋರರು...