Monday, October 2, 2023

ಭಾರತ ಸೇನೆ ಕಳುಹಿಸಿದರೆ ಅಪಾಯಕಾರಿ: ತಾಲಿಬಾನ್ ಎಚ್ಚರಿಕೆ

Follow Us

newsics.com

ಕಾಬೂಲ್: ಅಪ್ಘಾನಿಸ್ತಾನಕ್ಕೆ ಭಾರತ ಸೇನೆ ಕಳುಹಿಸಿದರೆ ಅದು ಅಪಾಯಕಾರಿ ಹೆಜ್ಜೆ ಯಾಗಲಿದೆ ಎಂದು ತಾಲಿಬಾನ್ ಎಚ್ಚರಿಕೆ ನೀಡಿದೆ.

ಈಗಾಗಲೇ ಇತರ ರಾಷ್ಟ್ರಗಳ ಸೇನಾ ಯೋಧರಿಗೆ ಯಾವ ಪರಿಸ್ಥಿತಿ ಬಂದಿದೆ ಎಂಬುದು ತೆರೆದ ಪುಸ್ತಕವಾಗಿದೆ  ಎಂದು ತಾಲಿಬಾನ್ ವಕ್ತಾರ  ಮೊಹಮ್ಮದ್ ಸುಹೇಲ್ ಶಹೀನ್ ಎಚ್ಚರಿಕೆ ನೀಡಿದ್ದಾನೆ.

ಭಾರತ, ಅಪ್ಘಾನಿಸ್ತಾನದಲ್ಲಿ ಶಾಂತಿ ಬಯಸುತ್ತಿದ್ದು, ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಮುದಾಯದ ಪ್ರಯತ್ನಗಳಿಗೆ ಬೆಂಬಲ ಸೂಚಿಸಿದೆ.

ದೋಹಾದಲ್ಲಿ ನಡೆದ ಅಪ್ಘಾನ್ ಶಾಂತಿ ಮಾತುಕತೆಯಲ್ಲಿ ಭಾರತ ಕೂಡ ಭಾಗವಹಿಸಿದೆ.

ಹೊಸದಾಗಿ 38,667 ಮಂದಿಗೆ ಕೊರೋನಾ ಸೋಂಕು, 35, 743 ಜನರು ಗುಣಮುಖ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!