Thursday, June 1, 2023

ವಧು ದಕ್ಷಿಣೆ ನೀಡಲಾರದೆ ಮದುವೆ ಕೈಬಿಟ್ಟ ವರ!

Follow Us

ನೈಜೀರಿಯಾ: ಇಲ್ಲಿನ ವ್ಯಕ್ತಿಯೊಬ್ಬ ವಧು ಕಡೆಯವರ ಬೇಡಿಕೆ ಪೂರೈಸಲಾಗದೆ ಆಕೆಯನ್ನು ಮದುವೆಯಾಗುವ ಆಸೆ ಕೈಬಿಟ್ಟಿದ್ದಾನೆ.
ನೈಜೀರಿಯಾದಲ್ಲಿ ವಧು ದಕ್ಷಿಣೆ ಪದ್ಧತಿ ಜಾರಿಯಲ್ಲಿದ್ದು, ವರನ ಕಡೆಯವರು ವಧುವಿನ ಕಡೆಯವರಿಗೆ ಉಡುಗೊರೆ ರೂಪದಲ್ಲಿ ಹಣ, ವಸ್ತು ನೀಡಬೇಕು. ವರ ಆಂಡರ್ಸನ್ ಗೆ ವಧುವಿನ ಕಡೆಯವರು ನೀಡಿದ ಉಡುಗೊರೆ ಪಟ್ಟಿ ನೋಡಿ ಮದುವೆಯಿಂದ ಹಿಂದೆ ಸರಿದಿದ್ದಾನೆ. ‘ನಿನ್ನ ಎಲ್ಲ ಆಸೆ ಈಡೇರಿಸಲು ನನ್ನಿಂದ ಸಾಧ್ಯವಿಲ್ಲ. ಅದಕ್ಕೆ ಶ್ರೀಮಂತ ವರನನ್ನು ಆಯ್ಕೆ ಮಾಡಿಕೊಳ್ಳುವಂತೆ’ ವಧುವಿಗೆ ಸಲಹೆ ನೀಡಿ ಮದುವೆ ಕೈಬಿಟ್ಟಿದ್ದಾನಂತೆ.
ವಧುವಿನ ಕಡೆಯವರು ನೀಡಿದ್ದ ಉಡುಗೊರೆ ಪಟ್ಟಿಯನ್ನು ಆಂಡರ್ಸನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ವಧುವಿನ ತಾಯಿಗೂ ಹಣ ನೀಡುವ ಬೇಡಿಕೆಯಿದೆ.

ಮತ್ತಷ್ಟು ಸುದ್ದಿಗಳು

vertical

Latest News

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ,...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...

ಫ್ರೀ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ. ಪಂಗನಾಮ

newsics.com ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
- Advertisement -
error: Content is protected !!