Monday, October 2, 2023

ಸಿಎಎ ಬೇಡವಾಗಿತ್ತು: ಸತ್ಯ ನಡೆಲ್ಲಾ

Follow Us

ನ್ಯೂಯಾರ್ಕ್: ಭಾರತದಲ್ಲಿ ನಡೆಯುತ್ತಿರುವ ಪ್ರಕ್ರಿಯೆ ಬೇಸರ ಮೂಡಿಸಿದ್ದು, ಸಿಎಎ ಬೇಡವಾಗಿತ್ತು. ಇದರಿಂದ ಭಾರತದಲ್ಲಿ ಮುಂದಿನ ದಿನಗಳಲ್ಲಿ ಬಾಂಗ್ಲಾದೇಶಿಯರೇ ಹೆಚ್ಚಲಿದ್ದಾರೆ ಎಂದು ಮೈಕ್ರೋಸಾಫ್ಟ್ ಕಂಪನಿ ಸಿಇಒ ಭಾರತೀಯ ಮೂಲದ ಸತ್ಯ ನಡೆಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ಮ್ಯಾನ್ಹ್ಯಾಟನ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸತ್ಯ ನಡೆಲ್ಲಾ, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ದೇಶದ ಸ್ಥಿತಿ ಬೇಸರ ಮೂಡಿಸಿದೆ ಎಂದರು.
ಪ್ರತಿ ದೇಶವೂ ತನ್ನ ಗಡಿ ಮತ್ತು ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಿಕೊಳ್ಳುತ್ತವೆ. ಜತೆಗೆ ಅದಕ್ಕೆ ಸರಿಯಾದ ವಲಸೆ ನೀತಿ ರೂಪಿಸುತ್ತದೆ. ಆದರೆ ಭಾರತದಲ್ಲಿ ಹಾಗಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು...

ಮೈಕಲ್ ಜಾಕ್ಸನ್ ಟೋಪಿ ಬರೋಬ್ಬರಿ 68 ಲಕ್ಷಕ್ಕೆ ಹರಾಜು

newsics.com ಜನಪ್ರಿಯ ವ್ಯಕ್ತಿಗಳು ಬಳಸಿರುವ ವಸ್ತುಗಳಿಗೆ ಭಾರಿ ಬೇಡಿಕೆ ಇರುತ್ತದೆ. ದೊಡ್ಡ ಪ್ರಮಾಣದ ಹಣ ತೆತ್ತು ಅವುಗಳನ್ನು ಖರೀದಿಸುವವರು ಇರುತ್ತಾರೆ. ಇದೀಗ ನೃತ್ಯಲೋಕದ ಅಚ್ಚಳಿಯದ ಹೆಸರು ಮೈಕಲ್ ಜಾಕ್ಸನ್ ಅವರು ಧರಿಸುತ್ತಿದ್ದ ಟೋಪಿ ಬರೋಬ್ಬರಿ...

ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಲೋಕಾರ್ಪಣೆಗೆ ಸಿದ್ಧ

newsics.com ವಾಷಿಂಗ್ಟನ್: ಅಮೆರಿಕದಲ್ಲಿ ನಿರ್ಮಾಣವಾಗಿರುವ ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಬಿಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮವು ಲೋಕಾರ್ಪಣೆಗೆ ಸಿದ್ಧವಾಗಿದೆ ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ ನಿರ್ಮಾಣವಾಗಿರುವ ದೇಗುಲ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 30ರಂದೇ ಆರಂಭಗೊಂಡಿದ್ದು. ಅಕ್ಟೋಬರ್...
- Advertisement -
error: Content is protected !!