ವಾಷಿಂಗ್ಟನ್: ಬಾಗ್ದಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ನ ಸೇನಾ ಮುಖ್ಯಸ್ಥ ಖಾಸೀಂ ಸೋಲಿಮನಿ ಬಲಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಇನ್ನೂ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬಾಗ್ದಾದ್ ನಲ್ಲಿ ಅಮೆರಿಕದ ರಾಯಭಾರಿ ಕಚೇರಿ ಮೇಲೆ ದಾಳಿ ನಡೆದ ಕೆಲವೇ ದಿನಗಳಲ್ಲಿ ಈ ಪ್ರತಿದಾಳಿ ನಡೆಸಲಾಗಿದೆ. ಅಮೆರಿಕದ ಕ್ರಮವನ್ನು ಇರಾನ್ ಟೀಕಿಸಿದೆ. ಇದು ಮೂರ್ಖತನದ ದಾಳಿ ಎಂದು ಅದು ಹೇಳಿದೆ. ಈ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿದೆ.
ಮತ್ತಷ್ಟು ಸುದ್ದಿಗಳು
ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು
newsics.com
ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ.
ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮತ್ತು ಗಾಯಾಳುಗಳು...
ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಲೋಕಾರ್ಪಣೆಗೆ ಸಿದ್ಧ
newsics.com
ವಾಷಿಂಗ್ಟನ್: ಅಮೆರಿಕದಲ್ಲಿ ನಿರ್ಮಾಣವಾಗಿರುವ ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಬಿಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮವು ಲೋಕಾರ್ಪಣೆಗೆ ಸಿದ್ಧವಾಗಿದೆ
ನ್ಯೂಜೆರ್ಸಿಯ ರಾಬಿನ್ಸ್ವಿಲ್ಲೆಯಲ್ಲಿ ನಿರ್ಮಾಣವಾಗಿರುವ ದೇಗುಲ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 30ರಂದೇ ಆರಂಭಗೊಂಡಿದ್ದು. ಅಕ್ಟೋಬರ್...
ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ
newsics.com
ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ.
ಉತ್ತರ ಮೆಕ್ಸಿಕೋದಲ್ಲಿ...
ಮೋಸ್ಟ್ ವಾಂಟೆಡ್ ಉಗ್ರ ಗುಂಡೇಟಿಗೆ ಬಲಿ
newsics.com
ಇಸ್ಲಾಮಾಬಾದ್: ಭಾರತದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಉಗ್ರನೊಬ್ಬ ಪಾಕಿಸ್ತಾನದ ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.
ನಿಷೇಧಿತ ಲಷ್ಕರ್-ಇ-ತೊಯ್ಬಾ ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ...
ಸಿನಿತಾರೆಯರ ಕ್ರಿಕೆಟ್ ಪಂದ್ಯದಲ್ಲಿ ಮಾರಾಮಾರಿ: 6 ಕಲಾವಿದರು ಆಸ್ಪತ್ರೆಗೆ ದಾಖಲು
newsics.com
ಢಾಕಾ: ಬಾಂಗ್ಲಾದೇಶ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಸಿನಿ ತಾರೆಯರ ಮಾರಾಮಾರಿಯೇ ನಡೆದಿದೆ.
ಲೀಗ್ ಟೂರ್ನಿಯ ಪಂದ್ಯದ ನಡುವೆ ಮರಾಮಾರಿ ನಡೆದಿದೆ. ಬ್ಯಾಟ್, ವಿಕೆಟ್ಗಳಿಂದ ಬಡಿದಾಡಿಕೊಂಡಿದ್ದಾರೆ. ಇದರ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಭಾರತೀಯ ಹೈ-ಕಮಿಷನರ್ ಗುರುದ್ವಾರ ಪ್ರವೇಶಿಸದಂತೆ ತಡೆದ ಖಲಿಸ್ತಾನಿ ಬೆಂಬಲಿಗರು
newsics.com
ಕೆನಡಾ: ಭಾರತೀಯ ಹೈಕಮಿಷನರ್ ಅವರನ್ನು ಗುರುದ್ವಾರ ಪ್ರವೇಶಿಸದಂತೆ ಖಲಿಸ್ತಾನಿ ಬೆಂಬಲಿಗರು ತಡೆದಿರುವ ಘಟನೆ ಸ್ಕಾಟ್ಲ್ಯಾಂಡ್ನ ಗ್ಲಾಸ್ಗೋದಲ್ಲಿ ನಡೆದಿದೆ.
ವಿಕ್ರಮ್ ದೊರೈಸ್ವಾಮಿ ಅವರನ್ನು ಖಲಿಸ್ತಾನಿ ಬೆಂಬಲಿಗನೊಬ್ಬ ತಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆನಡಾ ಮತ್ತಿತರ...
ಚಿನ್ನದ ಗಣಿ ಕುಸಿದು 6 ಮಂದಿ ಸಾವು: ಅವಶೇಷಗಳಡಿ ಸಿಲುಕಿದ 15 ಮಂದಿ
newsics.com
ಹರಾರೆ: ಚಿನ್ನದ ಗಣಿ ಕುಸಿದು ಆರು ಮಂದಿ ಕಾರ್ಮಿಕರು ಮೃತಪಟ್ಟು, ಹದಿನೈದು ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಜಿಂಬಾಬ್ವೆಯ ಬೇ ಹಾರ್ಸ್ ಗಣಿಯಲ್ಲಿ ನಡೆದಿದೆ.
ಆರು ಮೃತದೇಹಗಳನ್ನು ಗಣಿಯಿಂದ ಹೊರತೆಗೆಯಲಾಗಿದ್ದು, ಇನ್ನೂ 15 ಗಣಿಗಾರರು...
ಬಾಂಬ್ ಸ್ಫೋಟ: 34 ಮಂದಿ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
newsics.com
ಕರಾಚಿ: ಬಾಂಬ್ ಸ್ಫೋಟ ಸಂಭವಿಸಿ 34 ಜನರು ಮೃತಪಟ್ಟು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.
ಈದ್ ಮಿಲಾದ್ ಹಬ್ಬದ ಅಂಗವಾಗಿ ಬಲೂಚಿಸ್ತಾನ್ ಮಸ್ತುಂಗ್ ಜಿಲ್ಲೆಯ ಮಸೀದಿಯ...
vertical
Latest News
ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!
newsics.com
ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್ಬಾಲ್ ಮ್ಯಾಚ್ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...
Home
ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು
Newsics -
newsics.com
ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ.
ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...
Home
ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ
Newsics -
newsics.com
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.
ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...