ಕೊರೋನಾದಿಂದ ಇಡೀ ಜಗತ್ತೇ ತತ್ತರಿಸಿದ್ದು, ಭಾರತವೂ ಇದಕ್ಕೆ ಹೊರತಾಗಿಲ್ಲ. ದೇಶದಲ್ಲಿ ಸಾವಿರಾರು ಮಂದಿ ಅಸುನೀಗಿದ್ದಾರೆ. ಲಕ್ಷಾಂತರ ಜನ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಕೊರೋನಾದಿಂದ ದೂರವಿರಲು ಸಾಧ್ಯವಾದಷ್ಟೂ ಮನೆಯಲ್ಲೇ ಇರಲು ಯತ್ನಿಸಿ. ಅನಿವಾರ್ಯವಾದರೆ ಮಾಸ್ಕ್ ಧರಿಸಿಯೇ ಹೊರಹೋಗಿ. ಅನಗತ್ಯ ಸಂಚಾರ ಬೇಡವೇ ಬೇಡ. ಮಾಸ್ಕ್ ಧರಿಸಿ ನೀವು ಬಚಾವಾಗಿ, ಇತರರನ್ನೂ ರಕ್ಷಿಸಿ.
ಶಿಕ್ಷಕರಿಗೆಲ್ಲ ನಮೋನ್ನಮಃ...
ಇಂದು ಶಿಕ್ಷಕರ ದಿನ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸ್ಮರಣೆಯಲ್ಲಿ ಇಡೀ ಶಿಕ್ಷಕ ವೃಂದಕ್ಕೆ ವಂದನೆ ಸಲ್ಲಿಸುವ ದಿನ. ಕೊರೋನಾ ಕಾರಣದಿಂದ ಈ ಬಾರಿ ಶಿಕ್ಷಕರ ದಿನದಂದು ವಿದ್ಯಾರ್ಥಿ-ಶಿಕ್ಷಕರ ಮಿಲನವಿಲ್ಲದಂತಾಗಿದೆ....
ಕೊರೋನಾದಿಂದ ಇಡೀ ಜಗತ್ತೇ ತತ್ತರಿಸಿದ್ದು, ಭಾರತವೂ ಇದಕ್ಕೆ ಹೊರತಾಗಿಲ್ಲ. ದೇಶದಲ್ಲಿ ಸಾವಿರಾರು ಮಂದಿ ಅಸುನೀಗಿದ್ದಾರೆ. ಲಕ್ಷಾಂತರ ಜನ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಕೊರೋನಾದಿಂದ ದೂರವಿರಲು ಸಾಧ್ಯವಾದಷ್ಟೂ ಮನೆಯಲ್ಲೇ ಇರಲು ಯತ್ನಿಸಿ....
ವಿಘ್ನನಿವಾರಕ ಸಕಲರಿಗೂ ಒಳಿತನ್ನೇ ಮಾಡಲಿ.
ಗ ಣೇಶನ ಹುಟ್ಟು, ಮಾತೃಪ್ರೇಮ, ಪಿತೃಭಕ್ತಿ ಎಲ್ಲವುಗಳ ಬಗ್ಗೆಯೂ ಆಸಕ್ತಿದಾಯಕ ಪೌರಾಣಿಕ ಹಿನ್ನೆಲೆಗಳಿವೆ. ಯಾವುದೇ ಧಾರ್ಮಿಕ ಅಥವಾ ವೈದಿಕ ಆಚರಣೆಗಳಿರಲಿ ಗಣೇಶನಿಗೆ ಪ್ರಥಮ ಪೂಜೆ ಸಲ್ಲುತ್ತದೆ....
ಯುಗದ ಆದಿ ಯುಗಾದಿ ಅಥವಾ ಉಗಾದಿ. ವಸಂತ ಬಂದ ಋತುಗಳ ರಾಜ... ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ... ಇದು ಪ್ರಕೃತಿ ನಿಯಮ. ಯುಗಾದಿಯೆಂದರೆ ಪೃಕೃತಿಯ ಮೆರವಣಿಗೆ, ಚಿಗುರೆಲೆಗಳ ತೋರಣ. ಹಸಿರಿನ...
ಒಬ್ಬರ ಮನೆಯೊಳಗೆ ಹೋಗಿಯೋ ಇನ್ನೆಲ್ಲೋ ಒಬ್ಬರ ಬಾಯಿಗೆ ಹಿಡಿದ ಮೈಕನ್ನೇ ಮತ್ತೊಬ್ಬರ, ಮಗದೊಬ್ಬರ ಬಾಯಿಗೆ ಹಿಡಿದು ಅವರ ಅಭಿಪ್ರಾಯ ಕೇಳಬೇಡಿ. ಜನ ತಮ್ಮ ಎಲ್ಲಾ ಕೆಲಸ ಬಿಟ್ಟು ಸ್ವಯಂ ಕರ್ಫ಼್ಯೂ ಹಾಕಿಕೊಂಡು ಮನೆಯಲ್ಲಿ...
newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ...
newsics.com
ನ್ಯೂಯಾರ್ಕ್: ಖಾಸಗಿ ಜೆಟ್ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್ ಮಸ್ಕ್ ಅಲ್ಲಗಳೆದಿದ್ದಾರೆ.
ಒಂದು ವೇಳೆ ಲೈಂಗಿಕ ಕಿರುಕುಳ ನೀಡಿದ್ದೇನೆ...
newsics.com
ಮೈಸೂರು: ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದು, ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.
ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ...